ಶೇಗುಣಶಿ ವಿರಕ್ತಮಠದ ಡಾ. ಮಹಾಂತಪ್ರಭು, ಚಿಮ್ಮಡ ವಿರಕ್ತಮಠದ ಪ್ರಭು ಶ್ರೀ, ರಬಕವಿ ಬ್ರಹ್ಮಾನಂದ ಆಶ್ರಮದ ಗುರುಸಿದ್ದೇಶ್ವರ ಶ್ರೀ, ಮುಗಳಖೋಡ ಯಲ್ಲಾಲಿಂಗೇಶ್ವರ ಮಠದ ಡಾ.ಮುರುಘರಾಜೇಂದ್ರ ಶ್ರೀ, ಶಿರಗೂರು ಕಲ್ಮೇಶ್ವರ ಆಶ್ರಮದ ಅಭಿನವ ಕಲ್ಮೇಶ್ವರ ಶ್ರೀ ಸೇರಿದಂತೆ ಹಲವು ಮಠಾಧೀಶರು, ತೇರದಾಳ ಶಾಸಕ ಸಿದ್ದು ಸವದಿ, ಮುಖಂಡ ಮುತ್ತಣ್ಣ ಹಿಪ್ಪರಗಿ ಸೇರಿದಂತೆ ಗ್ರಾಮದ ಮುಖಂಡರು, ಭಕ್ತರು ಶ್ರೀಗಳ ಅಂತಿಮ ದರ್ಶನ ಪಡೆದರು.