<p>ಸಾವಳಗಿ: ಪಟ್ಟಣ ಹಾಗೂ ಸುತ್ತಲಿನ ಗ್ರಾಮೀಣ ಪ್ರದೇಶದಲ್ಲಿ ಶನಿವಾರ ಒಂದು ಗಂಟೆಗೂ ಹೆಚ್ಚು ಹೊತ್ತು ಸುರಿದ ಮಳೆ ರೈತರ ಮುಖದಲ್ಲಿ ಹರ್ಷ ಮೂಡಿಸಿದೆ.</p>.<p>ಸಮೀಪದ ತುಂಗಳ, ಕುರಗೋಡ, ಗದ್ಯಾಳ, ಗೋಠೆ, ಅಡಿಹುಡಿ, ತೋದಲಬಾಗಿ ಸೇರಿದಂತೆ ವಿವಿಧ ಗ್ರಾಮದ ರೈತರು ಕಳೆದ ಎರಡು ತಿಂಗಳಿಂದ ದ್ರಾಕ್ಷಿಗಿಡಗಳನ್ನು ಉಳಿಸಿಕೊಳ್ಳಲು ಟ್ಯಾಂಕರ್ ನೀರು ತಂದು ಗಿಡಗಳು ಒಣಗದಂತೆ ನೋಡಿಕೊಂಡಿದ್ದರು, ಈಗ ಉತ್ತಮ ಮಳೆಯಾಗಿರುವುದರಿಂದ ರೈತರು ನಿಟ್ಟುಸಿರು ಬಿಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾವಳಗಿ: ಪಟ್ಟಣ ಹಾಗೂ ಸುತ್ತಲಿನ ಗ್ರಾಮೀಣ ಪ್ರದೇಶದಲ್ಲಿ ಶನಿವಾರ ಒಂದು ಗಂಟೆಗೂ ಹೆಚ್ಚು ಹೊತ್ತು ಸುರಿದ ಮಳೆ ರೈತರ ಮುಖದಲ್ಲಿ ಹರ್ಷ ಮೂಡಿಸಿದೆ.</p>.<p>ಸಮೀಪದ ತುಂಗಳ, ಕುರಗೋಡ, ಗದ್ಯಾಳ, ಗೋಠೆ, ಅಡಿಹುಡಿ, ತೋದಲಬಾಗಿ ಸೇರಿದಂತೆ ವಿವಿಧ ಗ್ರಾಮದ ರೈತರು ಕಳೆದ ಎರಡು ತಿಂಗಳಿಂದ ದ್ರಾಕ್ಷಿಗಿಡಗಳನ್ನು ಉಳಿಸಿಕೊಳ್ಳಲು ಟ್ಯಾಂಕರ್ ನೀರು ತಂದು ಗಿಡಗಳು ಒಣಗದಂತೆ ನೋಡಿಕೊಂಡಿದ್ದರು, ಈಗ ಉತ್ತಮ ಮಳೆಯಾಗಿರುವುದರಿಂದ ರೈತರು ನಿಟ್ಟುಸಿರು ಬಿಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>