ಪೂರ್ಣಗೊಳ್ಳದ ಭೂಸ್ವಾಧೀನ ಮಂದಗತಿಯಲ್ಲಿ ರೈಲ್ವೆ ಮೇಲ್ಸೇತುವೆ ಅಪಘಾತ ಸಂಖ್ಯೆ ಹೆಚ್ಚಳ
ರೈಲ್ವೆ ಮೇಲ್ಸೇತುವೆ ನಿರ್ಮಾಣ ಅತ್ಯಂತ ವಿಳಂಬ ಆಗುತ್ತಿದೆ. ಇದರಿಂದಾಗಿ ಕಾಮಗಾರಿ ಪೂರ್ಣವಾಗಿಲ್ಲ. ಸಂಬಂಧಿಸಿದ ಜನಪ್ರತಿನಿಧಿಗಳು ಗಮನ ಹರಿಸಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುತ್ತದೆ
ಕುತುಬುದ್ದೀನ್ ಖಾಜಿ ಅಧ್ಯಕ್ಷರು ಕರ್ನಾಟಕ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ.