ಬಾದಾಮಿಯ ಬನಶಂಕರಿ ದೇವಿ ದೇವಸ್ಥಾನಕ್ಕೆ ತೆರಳಿ ದೇವಿ ದರ್ಶನ ಪಡೆದಿದ್ದರು. ನಂತರ ಶಿವಯೋಗ ಮಂದಿರಕ್ಕೆ ತೆರಳಿದ್ದರು. ಅಲ್ಲಿ ಉಪಹಾರ ಸೇವಿಸಲು ಮಲಪ್ರಭಾ ನದಿ ದಡದಲ್ಲಿ ಕುಳಿತಿದ್ದರು. ಊಟ ಮಾಡಿ ನಂದಿನಿ ಮಾವಿನಮರದ ನದಿಯಲ್ಲಿ ಕೈ ತೊಳೆಯಲು ಹೋಗಿ, ಜಾರಿ ನದಿಗೆ ಬಿದ್ದಿದ್ದಾರೆ. ಅವರನ್ನ ರಕ್ಷಿಸಲು ವಿಶ್ವನಾಥ್ ಹಾಗೂ ಶ್ರೀದೇವಿ ದಂಪತಿ ನೀರಿಗೆ ಇಳಿದಿದ್ದಾರೆ ಎಂದು ತಿಳಿದುಬಂದಿದೆ.