ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಕುರುಬ ಸಮಾಜದ ಮೀಸಲಾತಿ ಹೋರಾಟದ ವಿರೋಧಿಯಲ್ಲ. ಅವರಿಗೂ ಒಪ್ಪಿಗೆ ಇದೆ, ಸಮಾವೇಶದಲ್ಲಿ ಮಾತ್ರ ಭಾಗವಹಿಸುತ್ತಿಲ್ಲ. ಒಪ್ಪಿಗೆ ಪಡೆದೇ ಈ ಸಮಾವೇಶ ಮಾಡ್ತಿದ್ದೇವೆ. ಅವರು ವಿರುದ್ದ ದಿಕ್ಕಿನಲ್ಲಿ ಇಲ್ಲ, ಈಶ್ವರಪ್ಪ- ಸಿದ್ದರಾಮಯ್ಯ ನಡುವೆ ಒಂದೇ ವಿಚಾರ ಇದೆ ಎಂದರು.