‘ಮೋದಿ ಪ್ರಧಾನಿಯಾಗಿ ಸುಳ್ಳು ಹೇಳಿಕೊಂಡೇ ಹತ್ತು ವರ್ಷ ಕಳೆದರು. ಕಪ್ಪು ಹಣ ತರಲಿಲ್ಲ, ನಿಮ್ಮ ಖಾತೆಗೆ ₹15 ಲಕ್ಷವಲ್ಲ, ₹15 ಕೂಡಾ ಹಾಕಲಿಲ್ಲ. ರೈತರ ಆದಾಯ ದುಪ್ಪಟ್ಟು ಮಾಡಲಿಲ್ಲ. ಬೆಲೆ ಏರಿಕೆ, ರೈತರ ಸಮಸ್ಯೆ, ನಿರುದ್ಯೋಗದ ಬಗ್ಗೆ ಮಾತನಾಡುವುದಿಲ್ಲ. ಕೆಲಸ ಕೇಳಿದರೆ ಬೋಂಡಾ, ಪಕೋಡಾ ಮಾರಾಟ ಮಾಡಿ’ ಎನ್ನುತ್ತಾರೆ ಎಂದು ವಾಗ್ದಾಳಿ ನಡೆಸಿದರು.