ನಗರದಲ್ಲಿ ಶುಕ್ರವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಭೂಸುಧಾರಣೆ ಕಾಯ್ದೆಯ ನಿಯಮ 79 ಉಲ್ಲಂಘಿಸಿದ ಆರೋಪದ ಮೇಲೆ ಇಲ್ಲಿಯವರೆಗೆ 1.80 ಲಕ್ಷ ಎಕರೆ ಭೂಮಿ ಖರೀದಿ ನಂತರ ವಿವಾದಕ್ಕೆ ಗ್ರಾಸವಾಗಿದೆ. ದಶಕಗಳ ಕಾಲ ಉಪವಿಭಾಗಾಧಿಕಾರಿ/ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದೆ ಎಂದರು.