ಬಾಗಲಕೋಟೆ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿಯಿಂದಲೇ ಸ್ಪರ್ಧಿಸಬೇಕು ಎಂದು ಮನವಿ ಮಾಡಿಕೊಳ್ಳಲು ಸಿದ್ದರಾಮಯ್ಯ ಅಭಿಮಾನಿ ಬಳಗದ ಸದಸ್ಯರು ಸೋಮವಾರ ರಾತ್ರಿ 300ಕ್ಕೂ ಹೆಚ್ಷು ವಾಹನಗಳಲ್ಲಿ ಬೆಂಗಳೂರಿಗೆ ತೆರಳಿದ್ದಾರೆ.
ಮತ್ತೊಮ್ಮೆ ಬಾದಾಮಿಗೆ ಸಿದ್ದರಾಮಯ್ಯ ಎಂಬ ಪೋಸ್ಟರ್ ಹಿಡಿದುಕೊಂಡು ಪ್ರಯಾಣ ಮಾಡಿದ್ದಾರೆ.
ಮಂಗಳವಾರ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಬಾದಾಮಿಯಿಂದಲೇ ಸ್ಪರ್ಧಿಸಬೇಕು ಎಂದು ಆಗ್ರಹಿಸಲಿದ್ದಾರೆ.
ಬಾಗಲಕೋಟೆ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿಯಿಂದಲೇ ಸ್ಪರ್ಧಿಸಬೇಕು ಎಂದು ಮನವಿ ಮಾಡಿಕೊಳ್ಳಲು ಸಿದ್ದರಾಮಯ್ಯ ಅಭಿಮಾನಿ ಬಳಗದ ಸದಸ್ಯರು ಸೋಮವಾರ ರಾತ್ರಿ 300ಕ್ಕೂ ಹೆಚ್ಷು ವಾಹನಗಳಲ್ಲಿ ಬೆಂಗಳೂರಿಗೆ ತೆರಳಿದ್ದಾರೆ. pic.twitter.com/YP9orz0Pc7