ಐಕ್ಯಮಂಟಪದ ವೀಕ್ಷಣೆಗೆ ಬಂದಿರುವೆ. ಇಲ್ಲಿ ನೋ ಪಾಲಿಟಿಕ್ಸ್. ನಾನು ಇಲ್ಲಿ ರಾಜಕೀಯ ಮಾತನಾಡಲ್ಲ ಎಂದುಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಕೂಡಲಸಂಗಮ ಅಭಿವೃದ್ಧಿ ಮಂಡಳಿ ಆಯುಕ್ತೆ ರಾಜಶ್ರೀ ಅಗಸರ, ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಸಿದ್ದರಾಮಯ್ಯ ಜೊತೆಗಿದ್ದು, ಬಿರುಕುಬಿಟ್ಟ ಕಟ್ಟಡದ ಭಾಗಗಳನ್ನು ತೋರಿಸಿದರು.