ಜನರು ಯಾರೂ ಹಸಿವಿನಿಂದ ಮಲಗಬಾರದು, ಹೊಟ್ಟೆ ತುಂಬ ಊಟ ಮಾಡಬೇಕು. ಬರಗಾಲ, ಪ್ರವಾಹ ಬಂದ್ರೆ ಏನೇ ಇದ್ರೂ ಹೊಟ್ಟೆ ತುಂಬ ಊಟ ಇದ್ರೆ ಜನ ನೆಮ್ಮದಿಯಾಗಿ ಇತಾ೯ರೆ. ಇದೊಂದು ದುಡ್ಡಿಲ್ಲದ ದರಿದ್ರ ಸಕಾ೯ರ. ಸಂಬಳ ಕೊಡೋಕೆ ಸಕಾ೯ರದ ಬಳಿ ದುಡ್ಡಿಲ್ಲ. ನಾನು ಸಿಎಂ ಆಗಿದ್ದಾಗ ಖಜಾನೆ ಯಾವಾಗಲೂ ಭತಿ೯ ಆಗಿರುತ್ತಿತ್ತು..ಈಗ ದುಡ್ಡೇ ಇಲ್ಲ ಅಂತಿದ್ದಾರೆ. ಯಡಿಯೂರಪ್ಪ ಸಿಎಂ ಆದಮೇಲೆ ಒಂದು ಪೈಸೇನೂ ಇಲ್ಲ ಎಂದು ವ್ಯಂಗ್ಯವಾಡಿದರು.