<p>ಗಾಯಕಿ ಅನಘಾ ಪಾಟೀಲ ಅವರಿಂದ ವಚನ ನಮನ, ಸಾಧಕರಿಗೆ, ಭಾರತೀಯ ರಕ್ಷಣಾ ಪಡೆ ನಿವೃತ್ತ ಯೋಧರಿಗೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ.</p>.<p><strong>ಬಾಗಲಕೋಟೆ</strong>: ಕುದರಿಕನ್ನೂರ ಲೇಔಟ್ನಲ್ಲಿ ಜ.4ರಂದು ಸಂಜೆ 5ಕ್ಕೆ ವಚನ ರಕ್ಷಕ ಗೆಳೆಯರ ಬಳಗದ ವತಿಯಿಂದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗೆ ಗುರುನಮನ ಕಾರ್ಯಕ್ರಮ ಹಮ್ಮಿಕೊಳ್ಳಲು ಬಳಗದ ಸಭೆಯಲ್ಲಿ ನಿರ್ಧರಿಸಲಾಗಿದೆ.</p>.<p>ಜ.2ರಂದು ಬೆಳಿಗ್ಗೆ 6ಕ್ಕೆ ವಿದ್ಯಾಗಿರಿ ಬಸ್ ನಿಲ್ಧಾನದಿಂದ ಪ್ರಮುಖ ರಸ್ತೆಗಳಲ್ಲಿ ಸದ್ಭಾವನಾ ನಡಿಗೆ ಹಮ್ಮಿಕೊಳ್ಳಲಾಗಿದೆ. ವಿದ್ಯಾಗಿರಿಯ ಕನ್ನೂರು ಹಿರೇಮಠದ ವಿಶ್ವರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಬಾದಾಮಿಯ ಜಿ.ಜಿ. ಹಿರೇಮಠ ಉಪನ್ಯಾಸ ನೀಡಲಿದ್ದಾರೆ.</p>.<p>ಜ್ಞಾನಯೋಗಾಶ್ರಮದ ಹರ್ಷಾನಂದ ಸ್ವಾಮೀಜಿ, ಶಿವಾನಂದ ಮಠದ ಗುರುಪ್ರಸಾದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಸಾಹಿತಿ ರಾಜು ಗಡ್ಡಿ ಅವರ ‘ಖಾಲಿ ಕೊಡಗಳು’ ಕಾದಂಬರಿ ಬಿಡುಗಡೆ ಮಾಡಲಾಗುವುದು.</p>.<p>ಎಸ್.ಎ.ಡೆಂಗಿ, ಎಸ್.ಎಚ್.ತೆಗ್ಗಿ, ಶಿವಾನಂದ ಕುಂಬಾರ, ಐ.ಎಂ. ಗೌಡರ, ಡಾ. ರವಿ ಕೋಟೆಣ್ಣವರ, ಶಿವಲಿಂಗಪ್ಪ ಕುದರಿಕನ್ನೂರ, ಶಶಿಧರ ಹಂಜಿ, ಬಸವರಾಜ ಹೂಲಗೇರಿ, ಎಚ್.ಡಿ.ಹೊಸಮನಿ, ಮುತ್ತು ಮಡಿವಾಳರ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗಾಯಕಿ ಅನಘಾ ಪಾಟೀಲ ಅವರಿಂದ ವಚನ ನಮನ, ಸಾಧಕರಿಗೆ, ಭಾರತೀಯ ರಕ್ಷಣಾ ಪಡೆ ನಿವೃತ್ತ ಯೋಧರಿಗೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ.</p>.<p><strong>ಬಾಗಲಕೋಟೆ</strong>: ಕುದರಿಕನ್ನೂರ ಲೇಔಟ್ನಲ್ಲಿ ಜ.4ರಂದು ಸಂಜೆ 5ಕ್ಕೆ ವಚನ ರಕ್ಷಕ ಗೆಳೆಯರ ಬಳಗದ ವತಿಯಿಂದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗೆ ಗುರುನಮನ ಕಾರ್ಯಕ್ರಮ ಹಮ್ಮಿಕೊಳ್ಳಲು ಬಳಗದ ಸಭೆಯಲ್ಲಿ ನಿರ್ಧರಿಸಲಾಗಿದೆ.</p>.<p>ಜ.2ರಂದು ಬೆಳಿಗ್ಗೆ 6ಕ್ಕೆ ವಿದ್ಯಾಗಿರಿ ಬಸ್ ನಿಲ್ಧಾನದಿಂದ ಪ್ರಮುಖ ರಸ್ತೆಗಳಲ್ಲಿ ಸದ್ಭಾವನಾ ನಡಿಗೆ ಹಮ್ಮಿಕೊಳ್ಳಲಾಗಿದೆ. ವಿದ್ಯಾಗಿರಿಯ ಕನ್ನೂರು ಹಿರೇಮಠದ ವಿಶ್ವರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಬಾದಾಮಿಯ ಜಿ.ಜಿ. ಹಿರೇಮಠ ಉಪನ್ಯಾಸ ನೀಡಲಿದ್ದಾರೆ.</p>.<p>ಜ್ಞಾನಯೋಗಾಶ್ರಮದ ಹರ್ಷಾನಂದ ಸ್ವಾಮೀಜಿ, ಶಿವಾನಂದ ಮಠದ ಗುರುಪ್ರಸಾದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಸಾಹಿತಿ ರಾಜು ಗಡ್ಡಿ ಅವರ ‘ಖಾಲಿ ಕೊಡಗಳು’ ಕಾದಂಬರಿ ಬಿಡುಗಡೆ ಮಾಡಲಾಗುವುದು.</p>.<p>ಎಸ್.ಎ.ಡೆಂಗಿ, ಎಸ್.ಎಚ್.ತೆಗ್ಗಿ, ಶಿವಾನಂದ ಕುಂಬಾರ, ಐ.ಎಂ. ಗೌಡರ, ಡಾ. ರವಿ ಕೋಟೆಣ್ಣವರ, ಶಿವಲಿಂಗಪ್ಪ ಕುದರಿಕನ್ನೂರ, ಶಶಿಧರ ಹಂಜಿ, ಬಸವರಾಜ ಹೂಲಗೇರಿ, ಎಚ್.ಡಿ.ಹೊಸಮನಿ, ಮುತ್ತು ಮಡಿವಾಳರ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>