ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಳ್ಳಬಟ್ಟಿ ಪ್ರಕರಣ: ಒಂದು ವರ್ಷ ಶಿಕ್ಷೆ, ₹10 ಸಾವಿರ ದಂಡ 

Published 18 ಆಗಸ್ಟ್ 2023, 16:23 IST
Last Updated 18 ಆಗಸ್ಟ್ 2023, 16:23 IST
ಅಕ್ಷರ ಗಾತ್ರ

ಬಾಗಲಕೋಟೆ: ಕಳ್ಳಬಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾದಾಮಿ ತಾಲ್ಲೂಕಿನ ಕೆಂದೂರ ತಾಂಡಾದ ಸುನೀಲ್ ಲಮಾಣಿ, ಪೋಮಸಿಂಗ್ ಚವಾಣ, ಕಮಲವ್ವ ಲಮಾಣಿ ಅವರಿಗೆ ಬಾದಾಮಿ ನ್ಯಾಯಾಲಯ ಒಂದು ವರ್ಷ ಕಠಿಣ ಶಿಕ್ಷೆ ಮತ್ತು ₹10 ಸಾವಿರ ದಂಡವಿಧಿಸಿ ಆದೇಶಿಸಿದೆ.

ಅಬಕಾರಿ ಉಪ ಆಯುಕ್ತರ ಕಚೇರಿಯ ಅಬಕಾರಿ ನಿರೀಕ್ಷಕ ಪ್ರಭುಗೌಡ ಪಾಟೀಲ ಪ್ರಕರಣ ದಾಖಲಿಸಿದ್ದರು. ಅಬಕಾರಿ ಉಪ ನಿರೀಕ್ಷಕ ಶಿವರಾಜ ಎಸ್, ಪ್ರಕರಣಗಳ ಸಂಪೂರ್ಣ ತನಿಖೆಯನ್ನು ನಡೆಸಿ ಅಂತಿಮ ದೋಷಾರೊಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT