ಕೇಂದ್ರಗಳ ಸುತ್ತಲೂ 200ಮೀಟರ್ ವರೆಗೆ ನಿಷೇದಾಜ್ಞೆ ಜಾರಿ ಮಾಡಲಾಗಿತ್ತು. ಹೊರಗಿವರಿಗೆ ಕೇಂದ್ರ ಕಡೆಗೆ ಬರಲು ಅವಕಾಶ ಇರಲಿಲ್ಲ. ಪಾಲಕರು ಕೂಡ ಕೇಂದ್ರದ ಒಳಗೆ ಬರದಂತೆ ಕೇಂದ್ರದ ಸಿಬ್ಬಂದಿ ಸೂಚನೆ ನೀಡಬೇಕೆಂದು ಠಾಣಾಧಿಕಾರಿ ರಾಜು ಬೀಳಗಿ ಪರೀಕ್ಷಾ ಕೇಂದ್ರಗಳಿಗೆ ಸಲಹೆ ನೀಡಿದರು. ತಹಸೀಲ್ದಾರ್ ಸಂಜಯ ಇಂಗಳೆ, ಉಪತಹಶೀಲ್ದಾರ್ ಶ್ರೀಕಾಂತ ಮಾಯನ್ನವರ ಮೂರು ಕೇಂದ್ರಗಳಿಗೆ ಬೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.