ಶುಕ್ರವಾರ, 30 ಜನವರಿ 2026
×
ADVERTISEMENT
ADVERTISEMENT

ನಾಯಿಗಳ ಹಾವಳಿಗೆ ಬೆಚ್ಚಿದ ಜನತೆ: ವರ್ಷದಲ್ಲಿ 25 ಸಾವಿರಕ್ಕೂ ಹೆಚ್ಚು ಜನರಿಗೆ ಕಡಿತ

ಬಸವರಾಜ ಹವಾಲ್ದಾರ‌
Published : 23 ಜನವರಿ 2026, 7:30 IST
Last Updated : 23 ಜನವರಿ 2026, 7:30 IST
ಫಾಲೋ ಮಾಡಿ
Comments
ಈಗಾಗಲೇ ಒಂದು ಸುತ್ತು ನಾಯಿಗಳ ಸಂತಾನಶಕ್ತಿ ಹರಣ ಮಾಡಿಸಲಾಗಿದೆ. ಈಗ ಇನ್ನಷ್ಟು ನಾಯಿಗಳ ಸಂತಾನಶಕ್ತಿ ಹರಣ ಮಾಡಿಸಲಾಗುತ್ತಿದೆ
ಸತೀಶ ಕಜ್ಜಿಡೋಣಿ ಪರಿಸರ ಎಂಜಿನಿಯರ್ ನಗರಸಭೆ ಬಾಗಲಕೋಟೆ
ಬಾಗಲಕೋಟೆಯಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಜನರು ತಿರುಗಾಡಲು ಎದುರಾಡುವಂತಾಗಿದೆ. ಜನರ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು
ಗಿರೀಶ ಭಾಂಡಗೆ ನಿವಾಸಿ ಬಾಗಲಕೋಟೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT