<p><strong>ಗುಳೇದಗುಡ್ಡ</strong>: ಬಾಗಲಕೋಟೆಯ ಬಸವೇಶ್ವರ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ವತಿಯಿಂದ ಈಚೆಗೆ ಆಯೋಜಿಸಲಾಗಿದ್ದ ಕಲಾಪರ್ವ-2025 ಕಾರ್ಯಕ್ರಮದಲ್ಲಿ ಪಟ್ಟಣದ ಭಂಡಾರಿ ಹಾಗೂ ರಾಠಿ ಕಾಲೇಜಿನ ಬಿಕಾಂ ವಿದ್ಯಾರ್ಥಿಗಳು `ಬಿಮ್ಸ್ ಜನರಲ್ ಚಾಂಪಿಯನ್ಸ್-2025' ಆಗಿ ಹೊರಹೊಮ್ಮಿದ್ದಾರೆ.</p>.<p>ರಿತಿಕಾ ಕಾವಡೆ, ರೇಣುಕಾ ದೋಂಗಡೆ, ಐಶ್ವರ್ಯಾ ಪಟ್ಟಣಶೆಟ್ಟಿ, ವಿನಿತಾ ಕಲ್ಬುರ್ಗಿ, ದೀಪಾ ಅರಸಿದ್ಧಿ, ಐಶ್ವರ್ಯ ಪವಾರ್, ರಕ್ಷಿತಾ ನಿರಂಜನ್, ಪೂಜಾ, ದೀಪಾ ದಾಡಕುಂಡಿ ಮತ್ತು ಮೇಫಾ ಪತ್ತಾರ್ ಸೇರಿದಂತೆ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದಿದ್ದಾರೆ.</p>.<p>ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಪ್ರೊ.ಎಂ.ಪಿ.ಅಳ್ಳಿಚಂಡಿ ಹಾಗೂ ವಿಭಾಗದ ಮುಖ್ಯಸ್ಥ ಪ್ರೊ. ಗಿರೀಶ್ಕುಮಾರ್ ಎಂ.ತರಬೇತಿ ನೀಡಿದ್ದಾರೆ.</p>.<p>ಈ ಕಾರ್ಯಕ್ರಮದಲ್ಲಿ 16ಕ್ಕೂ ಹೆಚ್ಚು ಕಾಲೇಜುಗಳು ಭಾಗವಹಿಸಿದ್ದವು. </p>.<p>ಸಾಧಕ ವಿದ್ಯಾರ್ಥಿ ಹಾಗೂ ತರಬೇತಿ ನೀಡಿದ ಪ್ರಾಧ್ಯಾಪಕರಿಗೆ ಸಂಸ್ಥೆ ಚೇರ್ಮನ್ ಕಮಲ್ಕಿಶೋರ ಭಂಡಾರಿ, ಗೌರವ ಕಾರ್ಯದರ್ಶಿ ರವೀಂದ್ರ ಪಟ್ಟಣಶೆಟ್ಟಿ, ಆಡಳಿತ ಮಂಡಳಿಯ ನಿರ್ದೇಶಕರು, ಸದಸ್ಯರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಳೇದಗುಡ್ಡ</strong>: ಬಾಗಲಕೋಟೆಯ ಬಸವೇಶ್ವರ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ವತಿಯಿಂದ ಈಚೆಗೆ ಆಯೋಜಿಸಲಾಗಿದ್ದ ಕಲಾಪರ್ವ-2025 ಕಾರ್ಯಕ್ರಮದಲ್ಲಿ ಪಟ್ಟಣದ ಭಂಡಾರಿ ಹಾಗೂ ರಾಠಿ ಕಾಲೇಜಿನ ಬಿಕಾಂ ವಿದ್ಯಾರ್ಥಿಗಳು `ಬಿಮ್ಸ್ ಜನರಲ್ ಚಾಂಪಿಯನ್ಸ್-2025' ಆಗಿ ಹೊರಹೊಮ್ಮಿದ್ದಾರೆ.</p>.<p>ರಿತಿಕಾ ಕಾವಡೆ, ರೇಣುಕಾ ದೋಂಗಡೆ, ಐಶ್ವರ್ಯಾ ಪಟ್ಟಣಶೆಟ್ಟಿ, ವಿನಿತಾ ಕಲ್ಬುರ್ಗಿ, ದೀಪಾ ಅರಸಿದ್ಧಿ, ಐಶ್ವರ್ಯ ಪವಾರ್, ರಕ್ಷಿತಾ ನಿರಂಜನ್, ಪೂಜಾ, ದೀಪಾ ದಾಡಕುಂಡಿ ಮತ್ತು ಮೇಫಾ ಪತ್ತಾರ್ ಸೇರಿದಂತೆ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದಿದ್ದಾರೆ.</p>.<p>ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಪ್ರೊ.ಎಂ.ಪಿ.ಅಳ್ಳಿಚಂಡಿ ಹಾಗೂ ವಿಭಾಗದ ಮುಖ್ಯಸ್ಥ ಪ್ರೊ. ಗಿರೀಶ್ಕುಮಾರ್ ಎಂ.ತರಬೇತಿ ನೀಡಿದ್ದಾರೆ.</p>.<p>ಈ ಕಾರ್ಯಕ್ರಮದಲ್ಲಿ 16ಕ್ಕೂ ಹೆಚ್ಚು ಕಾಲೇಜುಗಳು ಭಾಗವಹಿಸಿದ್ದವು. </p>.<p>ಸಾಧಕ ವಿದ್ಯಾರ್ಥಿ ಹಾಗೂ ತರಬೇತಿ ನೀಡಿದ ಪ್ರಾಧ್ಯಾಪಕರಿಗೆ ಸಂಸ್ಥೆ ಚೇರ್ಮನ್ ಕಮಲ್ಕಿಶೋರ ಭಂಡಾರಿ, ಗೌರವ ಕಾರ್ಯದರ್ಶಿ ರವೀಂದ್ರ ಪಟ್ಟಣಶೆಟ್ಟಿ, ಆಡಳಿತ ಮಂಡಳಿಯ ನಿರ್ದೇಶಕರು, ಸದಸ್ಯರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>