<p><strong>ಬೀಳಗಿ:</strong> ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಉನ್ನತ ಸಾಧನೆಯ ಕನಸು ಕಂಡು ಕುಳಿತರೆ ಸಾಕಾಗುವುದಿಲ್ಲ. ಅವುಗಳನ್ನು ಸಾಕಾರಗೊಳಿಸುವ ದೃಢಚಿತ್ತವನ್ನು ವಿದ್ಯಾರ್ಥಿಗಳು ಹೊಂದಬೇಕು ಎಂದು ಶಾಸಕ ಜೆ.ಟಿ.ಪಾಟೀಲ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಸ್ಥಳೀಯ ರುದ್ರಗೌಡ ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಶುಕ್ರವಾರ ಕಾಲೇಜಿನಲ್ಲಿ ಏರ್ಪಡಿಸಿದ 2022-23 ನೇ ಸಾಲಿನ ವಿಶೇಷ ಅಭಿವೃದ್ದಿ ಯೋಜನೆಯಡಿ ನಿರ್ಮಾಣವಾದ ಕಾಲೇಜು ಸಭಾಭವನದ ಉದ್ಘಾಟನೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪ್ರಾಚಾರ್ಯೆ ಶ್ರೀದೇವಿ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ಕಾಲೇಜಿಗೆ ಸರ್ಕಾರದಿಂದ ಎಲ್ಲ ರೀತಿಯ ಪೂರಕವಾದ ಸೌಕರ್ಯಗಳು ಲಭ್ಯವಾಗುತ್ತಿರುವುದು ಸಂತಸದ ವಿಷಯ. ಇವುಗಳ ಸದುಪಯೋಗ ಪಡೆದುಕೊಳ್ಳಲು ವಿದ್ಯಾರ್ಥಿಗಳಿಗೆ ತಿಳಿಸಿದರು.</p>.<p>ಅಶೋಕ ಕೊಲಾರ, ಜೊತಿಬಾ ಅವತಾಡೆ, ಸಿದ್ದು ದಳವಾಯಿ, ಬಿ.ವೈ.ಲೊನಾರೆ, ರಾಜು ತೋಳಮಟ್ಟಿ, ಹನಮಂತ ಬಿದರಿ, ಬಾಗಲಕೋಟ ಎಇಇ ಮಂಜುನಾಥ ಹರಿಪಲ್ಲೆ, ಅರುಣ ಗರಸಂಗಿ, ಪರಶುರಾಮ ಮಾಹಾರಾಜನವರ, ಅಮಿನುದ್ದಿನ ಬಡೆಖಾನ,ರವಿ ಕಾಂಬಳೆ, ಶ್ರೀದೇವಿ ರಾಠೋಡ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಳಗಿ:</strong> ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಉನ್ನತ ಸಾಧನೆಯ ಕನಸು ಕಂಡು ಕುಳಿತರೆ ಸಾಕಾಗುವುದಿಲ್ಲ. ಅವುಗಳನ್ನು ಸಾಕಾರಗೊಳಿಸುವ ದೃಢಚಿತ್ತವನ್ನು ವಿದ್ಯಾರ್ಥಿಗಳು ಹೊಂದಬೇಕು ಎಂದು ಶಾಸಕ ಜೆ.ಟಿ.ಪಾಟೀಲ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಸ್ಥಳೀಯ ರುದ್ರಗೌಡ ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಶುಕ್ರವಾರ ಕಾಲೇಜಿನಲ್ಲಿ ಏರ್ಪಡಿಸಿದ 2022-23 ನೇ ಸಾಲಿನ ವಿಶೇಷ ಅಭಿವೃದ್ದಿ ಯೋಜನೆಯಡಿ ನಿರ್ಮಾಣವಾದ ಕಾಲೇಜು ಸಭಾಭವನದ ಉದ್ಘಾಟನೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪ್ರಾಚಾರ್ಯೆ ಶ್ರೀದೇವಿ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ಕಾಲೇಜಿಗೆ ಸರ್ಕಾರದಿಂದ ಎಲ್ಲ ರೀತಿಯ ಪೂರಕವಾದ ಸೌಕರ್ಯಗಳು ಲಭ್ಯವಾಗುತ್ತಿರುವುದು ಸಂತಸದ ವಿಷಯ. ಇವುಗಳ ಸದುಪಯೋಗ ಪಡೆದುಕೊಳ್ಳಲು ವಿದ್ಯಾರ್ಥಿಗಳಿಗೆ ತಿಳಿಸಿದರು.</p>.<p>ಅಶೋಕ ಕೊಲಾರ, ಜೊತಿಬಾ ಅವತಾಡೆ, ಸಿದ್ದು ದಳವಾಯಿ, ಬಿ.ವೈ.ಲೊನಾರೆ, ರಾಜು ತೋಳಮಟ್ಟಿ, ಹನಮಂತ ಬಿದರಿ, ಬಾಗಲಕೋಟ ಎಇಇ ಮಂಜುನಾಥ ಹರಿಪಲ್ಲೆ, ಅರುಣ ಗರಸಂಗಿ, ಪರಶುರಾಮ ಮಾಹಾರಾಜನವರ, ಅಮಿನುದ್ದಿನ ಬಡೆಖಾನ,ರವಿ ಕಾಂಬಳೆ, ಶ್ರೀದೇವಿ ರಾಠೋಡ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>