ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ರಬಕವಿ ಬನಹಟ್ಟಿ: ಬಾರದ ಅತಿಥಿ ಉಪನ್ಯಾಸಕರು; ಅತಂತ್ರ ಸ್ಥಿತಿಯಲ್ಲಿ ವಿದ್ಯಾರ್ಥಿಗಳು

Published : 5 ಜನವರಿ 2024, 8:10 IST
Last Updated : 5 ಜನವರಿ 2024, 8:10 IST
ಫಾಲೋ ಮಾಡಿ
Comments
ಉಪನ್ಯಾಸ ಕಾರ್ಯಾಗಾರ
ಆಸಕ್ತ ವಿದ್ಯಾರ್ಥಿಗಳು ದಿನನಿತ್ಯ ಕಾಲೇಜಿಗೆ ಬರುತ್ತಿದ್ದಾರೆ. ಅವರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ತರಬೇತಿ ನೀಡಲಾಗುತ್ತಿದೆ. ಬೇರೆ ಕಾಲೇಜುಗಳ ಉಪನ್ಯಾಸಕರನ್ನು ಆಹ್ವಾನಿಸಿ ಅವರಿಂದ ವಿವಿಧ ವಿಷಯಗಳ ಕುರಿತು ವಿಶೇಷ ಉಪನ್ಯಾಸ ಕೂಡಾ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕಾಲೇಜಿನಲ್ಲಿ ನಾಲ್ಕಾರು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜ ಕಾಲೇಜಿನ ಪ್ರಾಚಾರ್ಯ ಚೇತನ ಡಾಗಾ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT