ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಶಾಲಾ ಅವಧಿಯಲ್ಲಿ ಟ್ಯೂಷನ್‌ಗೆ ಹೋದ ವಿದ್ಯಾರ್ಥಿಗಳು: ನೋಟಿಸ್‌ ನೀಡಲು ಸೂಚನೆ

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬಿ, ಶೇಖರಗೌಡ ರಾಮತ್ನಾಳ
Published : 30 ಆಗಸ್ಟ್ 2024, 15:46 IST
Last Updated : 30 ಆಗಸ್ಟ್ 2024, 15:46 IST
ಫಾಲೋ ಮಾಡಿ
Comments
ಇಳಕಲ್ ಸಮೀಪದ ಕಂದಗಲ್ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯರಾದ ಶಶಿಧರ ಕೋಸಂಬಿ ಹಾಗೂ ಶೇಖರಗೌಡ ರಾಮತ್ನಾಳ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು
ಇಳಕಲ್ ಸಮೀಪದ ಕಂದಗಲ್ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯರಾದ ಶಶಿಧರ ಕೋಸಂಬಿ ಹಾಗೂ ಶೇಖರಗೌಡ ರಾಮತ್ನಾಳ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು
ಇಳಕಲ್ ಸಮೀಪದ ಕಂದಗಲ್ ಗ್ರಾಮ ಪಂಚಾಯ್ತಿಗೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯರಾದ ಶಶಿಧರ ಕೋಸಂಬಿ ಹಾಗೂ ಶೇಖರಗೌಡ ರಾಮತ್ನಾಳ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.
ಇಳಕಲ್ ಸಮೀಪದ ಕಂದಗಲ್ ಗ್ರಾಮ ಪಂಚಾಯ್ತಿಗೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯರಾದ ಶಶಿಧರ ಕೋಸಂಬಿ ಹಾಗೂ ಶೇಖರಗೌಡ ರಾಮತ್ನಾಳ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.
ಮೊರಾರ್ಜಿ ಶಾಲೆ ಪ್ರಾಚಾರ್ಯ ವಾರ್ಡನ್‌ ತರಾಟೆಗೆ
ಕಂದಗಲ್ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದಾಗ ಗುಣಮಟ್ಟದ ತರಕಾರಿ ಬಳಸದಿರುವುದು ಆಹಾರದಲ್ಲಿ ಹುಳ ಬರುವುದನ್ನು ತಿಳಿದು ಪ್ರಾಚಾರ್ಯ ಹಾಗೂ ವಾರ್ಡನ್ ಅವರನ್ನು ತರಾಟೆಗೆ ತಗೆದುಕೊಂಡರು. ಮಕ್ಕಳ ದೂರು ಪೆಟ್ಟಿಗೆ ಸಹಾಯವಾಣಿ ಇಲ್ಲದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯು ಶೆಡ್‌ನಲ್ಲಿ ನಡೆಯುತ್ತಿದ್ದು ಕೂಡಲೇ ಸುಸಜ್ಜಿತ ಕಟ್ಟಡದ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT