ಗುಳೇದಗುಡ್ಡದಿಂದ ಗದಗ, ಹುಬ್ಬಳ್ಳಿ, ಬಾದಾಮಿ, ಬಾಗಲಕೋಟೆ, ಇಳಕಲ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರಯಾಣಿಕರಿಗೆ ತೊಂದರೆಯಾಯಿತು. ಪ್ರಯಾಣಿಕರಾದ ಪರಸಪ್ಪ ಸಂಗಮದ ಮಾತನಾಡಿ, ‘ಧಾರವಾಡ ವಿಶ್ವವಿದ್ಯಾಲಯಕ್ಕೆ ಪಿರಚ್ಡಿಗಾಗಿ ಅರ್ಜಿ ಸಲ್ಲಿಸಲು ಗುರುವಾರ ಕೊನೆಯ ದಿನಾಂಕವಿದೆ. ಬೆಳಿಗ್ಗೆ 7ಕ್ಕೆ ಬಸ್ ನಿಲ್ದಾಣಕ್ಕೆ ಬಂದಡೂ 10 ಗಂಟೆಯಾದರೂ ಬಸ್ ಇಲ್ಲ. ಬೇರೆ ಬಸ್ ವ್ಯವಸ್ಥೆ ಮಾಡಿಲ್ಲ’ ಎಂದು ಆಕ್ರೋಶ ವ್ಯಕ್ತ ಪಡಿಸಿದರು.