ಪರಿಹಾರ ವಿತರಣೆಗೆ ಸೂಚನೆ: ಬಾಲಕನ ಕುಟುಂಬದ ಸದಸ್ಯರಿಗೆ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ₹5 ಲಕ್ಷ ಪರಿಹಾರ ವಿತರಣೆಗೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.
ಮೃತಪಟ್ಟ ಬಾಲಕನ ಕುಟುಂಬದ ಇತರ ಸದಸ್ಯರಿಗೂ ಸಿಡಿಲಿನಿಂದ ಗಾಯಗಳಾಗಿದ್ದು, ಅವರಿಗೆ ಚಿಕಿತ್ಸೆ ಕೊಡಿಸಿ, ಪರಿಹಾರ ಧನ ನೀಡುವಂತೆ ಡಿಸಿಎಂ ಅಧಿಕಾರಿಗಳಿಗೆ ಸೂಚಿಸಿದರು.