<p><strong>ಬಾಗಲಕೋಟೆ:</strong> ರಂಗಭೂಮಿ ನಟ, ನಿರ್ದೇಶಕ ಪ್ರಭಾಕರ ಕುಲಕರ್ಣಿ (69) ಮಂಗಳವಾರ ನಿಧನರಾದರು.</p>.<p>ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಅವರು ಬಾಗಲಕೋಟೆ ವಕೀಲರ ಸಂಘದ ಅಧ್ಯಕ್ಷರಾಗಿದ್ದರು.</p>.<p>‘ಹಯವದನ’, ‘ಸೂರ್ಯಾಸ್ತದಿಂದ ಸೂರ್ಯೋದಯವರೆಗೆ’, ‘ಪಾರಿಜಾತದವರು’, ‘ಪ್ರಸನ್ನ ವೆಂಕಟದಾಸರು’, ‘ಕಲ್ಯಾಣದಲ್ಲಿ ಒಂದು ಕ್ರಾಂತಿ’ ಸೇರಿದಂತೆ ಹಲವು ನಾಟಕಗಳನ್ನು ನಿರ್ದೇಶಿಸಿದ್ದಲ್ಲದೆ ನಟನೆಯನ್ನೂ ಮಾಡಿದ್ದರು. ಕೆರೂರು ವಾಸುದೇವಾಚಾರ್ಯರು ಸ್ಥಾಪಿಸಿದ್ದ ‘ವಾಸುದೇವ ವಿನೋದಿನಿ ನಾಟ್ಯಸಭಾ’ ಪುನರುತ್ಥಾನಗೊಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ರಂಗಭೂಮಿ ನಟ, ನಿರ್ದೇಶಕ ಪ್ರಭಾಕರ ಕುಲಕರ್ಣಿ (69) ಮಂಗಳವಾರ ನಿಧನರಾದರು.</p>.<p>ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಅವರು ಬಾಗಲಕೋಟೆ ವಕೀಲರ ಸಂಘದ ಅಧ್ಯಕ್ಷರಾಗಿದ್ದರು.</p>.<p>‘ಹಯವದನ’, ‘ಸೂರ್ಯಾಸ್ತದಿಂದ ಸೂರ್ಯೋದಯವರೆಗೆ’, ‘ಪಾರಿಜಾತದವರು’, ‘ಪ್ರಸನ್ನ ವೆಂಕಟದಾಸರು’, ‘ಕಲ್ಯಾಣದಲ್ಲಿ ಒಂದು ಕ್ರಾಂತಿ’ ಸೇರಿದಂತೆ ಹಲವು ನಾಟಕಗಳನ್ನು ನಿರ್ದೇಶಿಸಿದ್ದಲ್ಲದೆ ನಟನೆಯನ್ನೂ ಮಾಡಿದ್ದರು. ಕೆರೂರು ವಾಸುದೇವಾಚಾರ್ಯರು ಸ್ಥಾಪಿಸಿದ್ದ ‘ವಾಸುದೇವ ವಿನೋದಿನಿ ನಾಟ್ಯಸಭಾ’ ಪುನರುತ್ಥಾನಗೊಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>