<p><strong>ಮಹಾಲಿಂಗಪುರ (ಬಾಗಲಕೋಟೆ)</strong>: ‘ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸದ್ಯಕ್ಕಿಲ್ಲ. ಪೂರಕ ವಾತಾವರಣ ನಿರ್ಮಾಣವಾದ ಬಳಿಕ ವರಿಷ್ಠರು ತೀರ್ಮಾನಿಸುವರು. ನಾನೂ ಸೇರಿ ಹಲವರು ಪೈಪೋಟಿಯಲ್ಲಿ ಇದ್ದಾರೆ. ಸೂಕ್ತ ಕಾಲ ಕೂಡಿ ಬರಬೇಕು’ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.</p>.<p>‘ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಆಗಾಗ್ಗೆ ಎಲ್ಲ ಸರ್ಕಾರಗಳು ಕ್ರಮ ಕೈಗೊಂಡಿವೆ. ಅದಕ್ಕೆ ಬಿಜೆಪಿ ಪ್ರತಿಭಟಿಸುವುದು ಸರಿಯಲ್ಲ. ರೈತರ ಹಿತದೃಷ್ಟಿಯಿಂದ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ ಎಂಬುದನ್ನು ಸರ್ಕಾರ ಈಗಾಗಲೇ ತಿಳಿಸಿದೆ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹಾಲಿಂಗಪುರ (ಬಾಗಲಕೋಟೆ)</strong>: ‘ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸದ್ಯಕ್ಕಿಲ್ಲ. ಪೂರಕ ವಾತಾವರಣ ನಿರ್ಮಾಣವಾದ ಬಳಿಕ ವರಿಷ್ಠರು ತೀರ್ಮಾನಿಸುವರು. ನಾನೂ ಸೇರಿ ಹಲವರು ಪೈಪೋಟಿಯಲ್ಲಿ ಇದ್ದಾರೆ. ಸೂಕ್ತ ಕಾಲ ಕೂಡಿ ಬರಬೇಕು’ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.</p>.<p>‘ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಆಗಾಗ್ಗೆ ಎಲ್ಲ ಸರ್ಕಾರಗಳು ಕ್ರಮ ಕೈಗೊಂಡಿವೆ. ಅದಕ್ಕೆ ಬಿಜೆಪಿ ಪ್ರತಿಭಟಿಸುವುದು ಸರಿಯಲ್ಲ. ರೈತರ ಹಿತದೃಷ್ಟಿಯಿಂದ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ ಎಂಬುದನ್ನು ಸರ್ಕಾರ ಈಗಾಗಲೇ ತಿಳಿಸಿದೆ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>