ನವನಗರದ ನಿವಾಸಿಯಾದ ಅವರು, ಹೋಳಿ ರಜೆಗೆ ಫ್ರಾನ್ಸ್ ದೇಶಕ್ಕೆ ಪ್ರವಾಸಕ್ಕೆ ತೆರಳಿದ್ದು, ಎರಡು ದಿನಗಳ ಹಿಂದಷ್ಟೇ ಮರಳಿದ್ದರು. ಜಿಲ್ಲಾ ಆಸ್ಪತ್ರೆಯ ಐಸೋಲೇಶನ್ ವಾರ್ಡ್ನಲ್ಲಿ ಇಟ್ಟು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಆದರೆ ಕೊರೊನಾ ವೈರಸ್ ಬಾಧಿಸಿರುವುದು ಖಚಿತವಾಗಿಲ್ಲ ಎಂದುಜಿಲ್ಲಾ ಆರೋಗ್ಯಾಧಿಕಾರಿ ಡಾ.ಅನಂತದೇಸಾಯಿ ’ಪ್ರಜಾವಾಣಿ’ಗೆ ತಿಳಿಸಿದರು.