ಬುಧವಾರ, 19 ನವೆಂಬರ್ 2025
×
ADVERTISEMENT
ADVERTISEMENT

ತಿಮ್ಮಾಪುರ: ಸ್ವಚ್ಛತೆ ಮರೀಚಿಕೆ

Published : 19 ನವೆಂಬರ್ 2025, 2:25 IST
Last Updated : 19 ನವೆಂಬರ್ 2025, 2:25 IST
ಫಾಲೋ ಮಾಡಿ
Comments
ಚರಂಡಿಗಳು ಕೆಲವೆಡೆ ಹೂಳು ತುಂಬಿಕೊಂಡು ದುರ್ನಾತ ಬೀರುತ್ತಿವೆ. ಕ್ರಿಮಿ ಕೀಟಗಳ ನಿಯಂತ್ರಣಕ್ಕೆ ಔಷಧಿ ಸಿಂಪಡಿಸಬೇಕು. ಗ್ರಾಮದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು
ಬಸವರಾಜ, ಗ್ರಾಮಸ್ಥ ತಿಮ್ಮಾಪೂರ
ನರೇಗಾ ಕ್ರಿಯಾಯೋಜನೆಯಲ್ಲಿ ಗ್ರಾಮದ ನೈರ್ಮಲೀಕರಣ (ಸ್ವಚ್ಛತೆ) ಜೊತೆಗೆ ಸಮುದಾಯದ ಶೌಚಾಲಯದ ಕಾಮಗಾರಿ ಕೈಗೊಂಡು ಆರಂಭಿಸಲಾಗುವುದು.
ಶಿಲ್ಪಾ ರ್ಯಾಕಿ , ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ, ಅಮರಾವತಿ
ಹುನಗುಂದ ತಾಲ್ಲೂಕಿನ ತಿಮ್ಮಾಪೂರ ಗ್ರಾಮದ ಚರಂಡಿಯಲ್ಲಿ ಹೂಳು ತುಂಬಿದೆ
ಹುನಗುಂದ ತಾಲ್ಲೂಕಿನ ತಿಮ್ಮಾಪೂರ ಗ್ರಾಮದ ಚರಂಡಿಯಲ್ಲಿ ಹೂಳು ತುಂಬಿದೆ
ಹುನಗುಂದ ತಾಲ್ಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ನಿರ್ಮಿಸಿರುವ ಸಮುದಾಯ ಶೌಚಾಲಯ ಬಳಕೆಯಾಗದೆ ಹಾಳಾಗಿದೆ
ಹುನಗುಂದ ತಾಲ್ಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ನಿರ್ಮಿಸಿರುವ ಸಮುದಾಯ ಶೌಚಾಲಯ ಬಳಕೆಯಾಗದೆ ಹಾಳಾಗಿದೆ
ಹುನಗುಂದ ತಾಲ್ಲೂಕಿನ ತಿಮ್ಮಾಪೂರ ಗ್ರಾಮದ ಚರಂಡಿಯಲ್ಲಿ ಹೂಳು ತುಂಬಿದೆ
ಹುನಗುಂದ ತಾಲ್ಲೂಕಿನ ತಿಮ್ಮಾಪೂರ ಗ್ರಾಮದ ಚರಂಡಿಯಲ್ಲಿ ಹೂಳು ತುಂಬಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT