ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಪ್ಪು ಜಯಂತಿ: ಸರ್ಕಾರದ ಆದೇಶ ಪಾಲಿಸಿ- ಅಧಿಕಾರಿಗೆ ಸಚಿವ ಸೋಮಣ್ಣ ಎಚ್ಚರಿಕೆ

Last Updated 6 ನವೆಂಬರ್ 2019, 12:14 IST
ಅಕ್ಷರ ಗಾತ್ರ

ಬಾಗಲಕೋಟೆ: ‘ಟಿಪ್ಪು ಜಯಂತಿ ಆಚರಣೆ ವಿಚಾರದಲ್ಲಿ ಸರ್ಕಾರದ ಆದೇಶ ಏನಿದೆಯೋ ಹಾಗೆ ಮಾಡಿ.. ಮತ್ತೆ ಅದೇ ಹಳೆಯ ಸಿದ್ದರಾಮಯ್ಯನ ಮಾತೇ ಕೇಳ್ತೀನಿ ಅಂದ್ರೆ ರಜೆ ಹಾಕಿ ಮನೆಗೆ ಹೋಗ್ತೀರಿ..

ಇಲ್ಲಿನ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಬುಧವಾರ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ವಸತಿ ಸಚಿವ ವಿ.ಸೋಮಣ್ಣ ಈ ವೇಳೆ ತಮಗೆ ಮೈಸೂರಿನಿಂದ ಕರೆ ಮಾಡಿದ್ದ ಅಧಿಕಾರಿಯೊಬ್ಬರಿಗೆ ನೀಡಿದ ಎಚ್ಚರಿಕೆಯ ಪರಿ ಇದು.

ಪೊಲೀಸರಿಗೂ ಇದನ್ನೇ ಹೇಳಿದ್ದೀನಿ. ಅವರು ನಿಮ್ಮ ಮೇಲೆ ಹೇಳ್ತಾರೆ ಅಂತ ಅಧಿಕಾರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಸೋಮಣ್ಣ, ಇಬ್ಬರೂ ಒಂದು ನಿಮಿಷ ಕುಳಿತು ಬಗೆಹರಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT