ಸ್ಥಳಕ್ಕೆ ಪೊಲೀಸ್ ಅಧಿಕಾರಿ, ಪಿಎಸ್ಐ ಲಕ್ಷ್ಮಣ ಎಂ. ಆರಿ, ಮುಖ್ಯ ಪಶು ವೈದ್ಯಾಧಿಕಾರಿ ಡಾ.ಸುರೇಶ ಜಾಧವ್, ಪಶುವೈದ್ಯಕೀಯ ಪರೀವಿಕ್ಷಕ ಎಸ್.ಜಿ. ಸುರಗಿಮಠ, ಹೆಸ್ಕಾಂ ಶಾಖಾಧಿಕಾರಿ ಶ್ರೀಧರ ಮಾಲಗಿತ್ತಿ, ಪೊಲೀಸ್ ಇಲಾಖೆಯ ಸಿಬ್ಬಂದಿ ಅಶೋಕ ಜಿಂಗಿ, ಆನಂದ ಬಿಂಜವಾಡಗಿ, ಮಾರುತಿ ಆಸಂಗಿ ಪರಿಶೀಲನೆಯಲ್ಲಿ ಪಾಲ್ಗೊಂಡಿದ್ದರು.