<p><strong>ಗುಳೇದಗುಡ್ಡ:</strong> ಬಾಗಲಕೋಟೆಯ ಜನರು ಹೈದ್ರಾಬಾದ್ವರೆಗೆ ವ್ಯಾಪಾರ ವಹಿವಾಟು ಮಾಡುತ್ತಿದ್ದಾರೆ. ಇವರ ಅನುಕೂಲಕ್ಕಾಗಿ ವಿಜಯಪುರ ಹೈದ್ರಾಬಾದ್ ರೈಲನ್ನು ಬಾಗಲಕೋಟೆಯವರೆಗೆ ವಿಸ್ತರಿಸಬೇಕೆಂದು ರೈಲ್ವೆ ಸಚಿವ ವಿ.ಸೋಮಣ್ಣ ಅವರಿಗೆ ಮಾಜಿ ಶಾಸಕ ರಾಜಶೇಖರ ಶೀಲವಂತ ಮನವಿ ಮಾಡಿದರು.</p>.<p>ಅವರು ಇತ್ತೀಚೆಗೆ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ, ‘ಈ ರೈಲನ್ನು ವಿಸ್ತರಿಸಿದರೆ ಇಲ್ಲಿನ ಜನರಿಗೆ ವ್ಯಾಪಾರ ಮಾಡಲು ಅನುಕೂಲವಾಗುತ್ತದೆ. ಅಲ್ಲದೇ, ಜನರಿಗೆ ಓಡಾಡಲೂ ನೆರವಾಗಲಿದೆ. ಆದಷ್ಟು ಬೇಗನೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಬೇಕು‘ ಎಂದು ಮನವಿ ಪತ್ರದ ಮೂಲಕ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಳೇದಗುಡ್ಡ:</strong> ಬಾಗಲಕೋಟೆಯ ಜನರು ಹೈದ್ರಾಬಾದ್ವರೆಗೆ ವ್ಯಾಪಾರ ವಹಿವಾಟು ಮಾಡುತ್ತಿದ್ದಾರೆ. ಇವರ ಅನುಕೂಲಕ್ಕಾಗಿ ವಿಜಯಪುರ ಹೈದ್ರಾಬಾದ್ ರೈಲನ್ನು ಬಾಗಲಕೋಟೆಯವರೆಗೆ ವಿಸ್ತರಿಸಬೇಕೆಂದು ರೈಲ್ವೆ ಸಚಿವ ವಿ.ಸೋಮಣ್ಣ ಅವರಿಗೆ ಮಾಜಿ ಶಾಸಕ ರಾಜಶೇಖರ ಶೀಲವಂತ ಮನವಿ ಮಾಡಿದರು.</p>.<p>ಅವರು ಇತ್ತೀಚೆಗೆ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ, ‘ಈ ರೈಲನ್ನು ವಿಸ್ತರಿಸಿದರೆ ಇಲ್ಲಿನ ಜನರಿಗೆ ವ್ಯಾಪಾರ ಮಾಡಲು ಅನುಕೂಲವಾಗುತ್ತದೆ. ಅಲ್ಲದೇ, ಜನರಿಗೆ ಓಡಾಡಲೂ ನೆರವಾಗಲಿದೆ. ಆದಷ್ಟು ಬೇಗನೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಬೇಕು‘ ಎಂದು ಮನವಿ ಪತ್ರದ ಮೂಲಕ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>