ಕೂಲಿ ಕೆಲಸ ಮಾಡುವ ರಾಮಪ್ಪ ಹಾಗೂ ಶಾಲೆ ಕಲಿಯುತ್ತಿದ್ದ ಬಾಲಕಿ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ತಮ್ಮದು ಜಾತಿ ಬೇರೆಯಾದ ಕಾರಣ ಮದುವೆಗೆ ಮನೆಯವರು ಒಪ್ಪುವುದಿಲ್ಲ ಎಂದು ಭಾವಿಸಿ ಇಲ್ಲಿನ ಬಸವ ನಗರದಲ್ಲಿನ ಆನಂದ ಅವರ ನಿವಾಸದಲ್ಲಿ ಸಂಜೆ ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.