ಕಾರ್ಯಕ್ರಮದಲ್ಲಿ ಗುರುಬಸವ ದೇವರು ಸಾನ್ನಿಧ್ಯ ವಹಿಸಿದ್ದರು. ಪಟ್ಟಸಾಲಿ ನೇಕಾರ ಸಮಾಜದ ಅಧ್ಯಕ್ಷ ಈರಣ್ಣ ಶೇಖಾ, ಮಹಿಳಾ ಘಟಕದ ಅಧ್ಯಕ್ಷೆ ಗೌರಮ್ಮ ಕಲಬುರ್ಗಿ, ನೇಕಾರ ಮುಖಂಡ ರಂಗಪ್ಪ ಶೇಬಿನಕಟ್ಟಿ, ಚಂದ್ರಶೇಖರ ಹೆಗಡೆ, ರವಿ ಅಲದಿ, ಗಿರಿಜಾ ಕಲ್ಯಾಣಿ, ಸಿ.ಬಿ.ಎಸ್.ಸಿ ಶಾಲೆಯ ಪ್ರಾಚಾರ್ಯ , ಉಪನ್ಯಾಸಕರಾದ ಸವಿತಾ ಚಂದನವರ್ ಭಾಗ್ಯ ಉದ್ನೂರು ದೀಪಾ ಉಂಕಿ, ದ್ರಾಕ್ಷಾಯಣಿ ಗೊಬ್ಬಿ, ನಾಗವೇಣಿ ತಿಪ್ಪಾ ಇದ್ದರು.