<p><strong>ಹೆಬ್ಬಳ್ಳಿ (ಬಾದಾಮಿ):</strong> ಹೆಬ್ಬಳ್ಳಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಮಾಸಾಶನ ಫಲಾನುಭವಿ ನಿರ್ಗತಿಕ ಮಹಿಳೆಯರಿಗೆ ಯೋಜನಾಧಿಕಾರಿ ನಾಗರಾಜ ಹದ್ಲಿ ವಾತ್ಸಲ್ಯ ಕಿಟ್ ವಿತರಿಸಿದರು.</p>.<p>ತಾಲ್ಲೂಕು ಘಟಕದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಆಶ್ರಯದಲ್ಲಿ ಗುರುವಾರ ನಿತ್ಯ ಬಳಸುವ ವಸ್ತುಗಳು, ಬಟ್ಟೆ ಮತ್ತು ಆಹಾರ ಪದಾರ್ಥಗಳನ್ನು ಸಂಗವ್ವ ಹಡಪದ ಮತ್ತು ರುಕ್ಮವ್ವ ಮಹಿಳೆಯರಿಗೆ ವಿತರಿಸಲಾಯಿತು.</p>.<p>ಸಂಸ್ಥೆಯ ಮೇಲ್ವಿಚಾರಕಿ ಪ್ರತಿಭಾ, ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ರತ್ನಾ ಎಂ, ಸೇವಾ ಪ್ರತಿನಿಧಿ ಜಯಶ್ರೀ ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಬ್ಬಳ್ಳಿ (ಬಾದಾಮಿ):</strong> ಹೆಬ್ಬಳ್ಳಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಮಾಸಾಶನ ಫಲಾನುಭವಿ ನಿರ್ಗತಿಕ ಮಹಿಳೆಯರಿಗೆ ಯೋಜನಾಧಿಕಾರಿ ನಾಗರಾಜ ಹದ್ಲಿ ವಾತ್ಸಲ್ಯ ಕಿಟ್ ವಿತರಿಸಿದರು.</p>.<p>ತಾಲ್ಲೂಕು ಘಟಕದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಆಶ್ರಯದಲ್ಲಿ ಗುರುವಾರ ನಿತ್ಯ ಬಳಸುವ ವಸ್ತುಗಳು, ಬಟ್ಟೆ ಮತ್ತು ಆಹಾರ ಪದಾರ್ಥಗಳನ್ನು ಸಂಗವ್ವ ಹಡಪದ ಮತ್ತು ರುಕ್ಮವ್ವ ಮಹಿಳೆಯರಿಗೆ ವಿತರಿಸಲಾಯಿತು.</p>.<p>ಸಂಸ್ಥೆಯ ಮೇಲ್ವಿಚಾರಕಿ ಪ್ರತಿಭಾ, ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ರತ್ನಾ ಎಂ, ಸೇವಾ ಪ್ರತಿನಿಧಿ ಜಯಶ್ರೀ ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>