ವಿಜಯಾನಂದ ಕಾಶಪ್ಪನವರ ವಿರುದ್ಧ ಇಳಕಲ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಿರುವ ಹಿನ್ನೆಲೆಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಜನಪರ ಕಾಯ೯ಗಳ ಮಾಡಿಜನರಿಂದ ಸೈ ಎನಿಸಿಕೊಳ್ಳಿ. ಅದನ್ನು ಬಿಟ್ಟು ಅಧಿಕಾರ ಬಳಸಿ ಎದುರಾಳಿಯನ್ನು ಹತ್ತಿಕ್ಕುವುದು ಸರಿಯಲ್ಲ'ಎಂದು ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ ಅವರ ಹೆಸರು ಹೇಳದೇ ಶ್ರೀಗಳು ಟಾಂಗ್ ನೀಡಿದರು.