<p>ಬೀಳಗಿ: ತಾಲ್ಲೂಕಿನ ಕುಂದರಗಿ ಗ್ರಾಮದೇವತೆಗಳಾದ ದ್ಯಾಮವ್ವ ದೇವಿ ದುರ್ಗಾದೇವಿ ಉಡಿ ತುಂಬುವ ಕಾರ್ಯಕ್ರಮ ಹಾಗೂ ಡೊಳ್ಳಿನ ಮೇಳ ಏ.27 ಮತ್ತು 28 ರಂದು ನಡೆಯಲಿವೆ.</p>.<p>ಏಪ್ರಿಲ್ 27 ರಂದು ಸಾಯಂಕಾಲ ಪಲ್ಲಕ್ಕಿ ಉತ್ಸವ ಮೆರವಣಿಗೆ ನಡೆಯುವುದು, ಅದೇ ದಿನ ರಾತ್ರಿ 10 ಗಂಟೆಗೆ ಗೋವಿಂದಕೊಪ್ಪ , ಬೀರಲಿಂಗೇಶ್ವರ ಡೊಳ್ಳಿನ ಗಾಯನ ಸಂಘ, ಕೆಸರಕೊಪ್ಪ ಬೀರಲಿಂಗೇಶ್ವರ ಗದ್ದಗಿ ಮೇಳ ಕಲಾ ಗಾಯನ ಸಂಘದವರಿಂದ ನಡೆಯುವುದು. ಏ.28 ರಂದು ಮುಂಜಾನೆ 10ಕ್ಕೆ ಗ್ರಾಮದೇವತೆ ಗಳ ಮೂರ್ತಿ ಮೆರವಣಿಗೆ ಮತ್ತು ಪಲ್ಲಕ್ಕಿ ಮೆರವಣಿಗೆ ಹಾಗೂ ಭಂಡಾರ ಜಾತ್ರೆ ಜರುಗುವುದು.</p>.<p>ಸಂಜೆ ಉಡಿ ತುಂಬುವ ಕಾರ್ಯಕ್ರಮಗಳು ಜರುಗುವುದು ಎಂದು ಗ್ರಾಮದ ಮುಖಂಡರಾದ ಸೈದಪ್ಪ ಬಡಿಗೇರ ಮಲ್ಲಪ್ಪ ಬಡಿಗೇರ, ಹಣಮಂತ ಬಡಿಗೇರ, ಗುರುರಾಜ ಬಡಿಗೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ನಾಲತವಾಡ: ಕ್ರೈಸ್ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲಾ/ಕಾಲೇಜುಗಳಲ್ಲಿ 2026-27ನೇ ಸಾಲಿನಲ್ಲಿ ಪ್ರಥಮ ಪಿಯು ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-19-1411517721</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀಳಗಿ: ತಾಲ್ಲೂಕಿನ ಕುಂದರಗಿ ಗ್ರಾಮದೇವತೆಗಳಾದ ದ್ಯಾಮವ್ವ ದೇವಿ ದುರ್ಗಾದೇವಿ ಉಡಿ ತುಂಬುವ ಕಾರ್ಯಕ್ರಮ ಹಾಗೂ ಡೊಳ್ಳಿನ ಮೇಳ ಏ.27 ಮತ್ತು 28 ರಂದು ನಡೆಯಲಿವೆ.</p>.<p>ಏಪ್ರಿಲ್ 27 ರಂದು ಸಾಯಂಕಾಲ ಪಲ್ಲಕ್ಕಿ ಉತ್ಸವ ಮೆರವಣಿಗೆ ನಡೆಯುವುದು, ಅದೇ ದಿನ ರಾತ್ರಿ 10 ಗಂಟೆಗೆ ಗೋವಿಂದಕೊಪ್ಪ , ಬೀರಲಿಂಗೇಶ್ವರ ಡೊಳ್ಳಿನ ಗಾಯನ ಸಂಘ, ಕೆಸರಕೊಪ್ಪ ಬೀರಲಿಂಗೇಶ್ವರ ಗದ್ದಗಿ ಮೇಳ ಕಲಾ ಗಾಯನ ಸಂಘದವರಿಂದ ನಡೆಯುವುದು. ಏ.28 ರಂದು ಮುಂಜಾನೆ 10ಕ್ಕೆ ಗ್ರಾಮದೇವತೆ ಗಳ ಮೂರ್ತಿ ಮೆರವಣಿಗೆ ಮತ್ತು ಪಲ್ಲಕ್ಕಿ ಮೆರವಣಿಗೆ ಹಾಗೂ ಭಂಡಾರ ಜಾತ್ರೆ ಜರುಗುವುದು.</p>.<p>ಸಂಜೆ ಉಡಿ ತುಂಬುವ ಕಾರ್ಯಕ್ರಮಗಳು ಜರುಗುವುದು ಎಂದು ಗ್ರಾಮದ ಮುಖಂಡರಾದ ಸೈದಪ್ಪ ಬಡಿಗೇರ ಮಲ್ಲಪ್ಪ ಬಡಿಗೇರ, ಹಣಮಂತ ಬಡಿಗೇರ, ಗುರುರಾಜ ಬಡಿಗೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ನಾಲತವಾಡ: ಕ್ರೈಸ್ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲಾ/ಕಾಲೇಜುಗಳಲ್ಲಿ 2026-27ನೇ ಸಾಲಿನಲ್ಲಿ ಪ್ರಥಮ ಪಿಯು ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-19-1411517721</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>