ಬಾಗಲಕೋಟೆ: ’ಬ್ರಿಟಿಷರಿಗೆ ವೀರ ಸಾವರ್ಕರ್ ಕ್ಷಮಾಪಣಾ ಪತ್ರ ಬರೆದುಕೊಟ್ಟದ್ದು ಬಿಟ್ಟರೆ ಈ ದರಿದ್ರ ಆರ್ಎಸ್ಎಸ್, ಸಂಘಪರಿವಾರದವರಿಗೆ ಸ್ವಾತಂತ್ರ್ಯ ಹೋರಾಟದ ಯಾವ ಹಿನ್ನೆಲೆಯೂ ಇಲ್ಲ. ಹೀಗಿದ್ದ ಮೇಲೆ ದೊರೆಸ್ವಾಮಿ ಅವರನ್ನು ಕೇಳಲು ಇವರ್ಯಾರು’ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಪ್ರಶ್ನಿಸಿದರು.