<p><strong>ಬಾಗಲಕೋಟೆ: </strong>ಆರೋಗ್ಯ ಇಲಾಖೆ ಸಿಬ್ಬಂದಿ ಕೋವಿಡ್ ಲಸಿಕೆ ಹಾಕಲು ಬಂದಾಗ ಇಳಕಲ್ ತಾಲ್ಲೂಕಿನ ತಳ್ಳಿಕೇರಿಯಲ್ಲಿ ಮಹಿಳೆಯೊಬ್ಬರು ರಂಪ-ರಾದ್ಧಾಂತ ನಡೆಸಿರುವುದು ವೈರಲ್ ಆಗಿದೆ.</p>.<p>ಜಿಲ್ಲಾಡಳಿತ ಶುಕ್ರವಾರ ಹಮ್ಮಿಕೊಂಡಿದ್ದ ಕೋವಿಡ್ ಲಸಿಕೆ ಮಹಾ ಅಭಿಯಾನದ ವೇಳೆ ಈ ನಾಟಕೀಯ ಬೆಳವಣಿಗೆ ನಡೆದಿದೆ. ಲಸಿಕೆ ಹಾಕಿಸಿಕೊಳ್ಳಲು ಒಪ್ಪದ ಮಹಿಳೆ ಗಲಾಟೆ ಮಾಡಿದ್ದಾರೆ.</p>.<p>'ನಾ ಒಲ್ಲೆ ನನ್ನನ್ನು ಬಿಟ್ಟು ಬಿಡಿ' ಎಂದು ರಾದ್ಧಾಂತ ಮಾಡಿದ್ದಾರೆ. ಬಾಯಿ ಬಡಿದುಕೊಂಡು ಚೀರಾಡಿದ ಮಹಿಳೆಯನ್ನು ಮನೆಮಂದಿ ಸೇರಿ ಗಟ್ಟಿಯಾಗಿ ಹಿಡಿದುಕೊಂಡು ಲಸಿಕೆ ಹಾಕಿಸಿದ್ದಾರೆ.</p>.<p>ಲಸಿಕೆ ಹಾಕಲು ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆ, ಗ್ರಾಮ ಪಂಚಾಯ್ತಿ ಸಿಬ್ಬಂದಿ ಹರಸಾಹಸ ಪಟ್ಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ: </strong>ಆರೋಗ್ಯ ಇಲಾಖೆ ಸಿಬ್ಬಂದಿ ಕೋವಿಡ್ ಲಸಿಕೆ ಹಾಕಲು ಬಂದಾಗ ಇಳಕಲ್ ತಾಲ್ಲೂಕಿನ ತಳ್ಳಿಕೇರಿಯಲ್ಲಿ ಮಹಿಳೆಯೊಬ್ಬರು ರಂಪ-ರಾದ್ಧಾಂತ ನಡೆಸಿರುವುದು ವೈರಲ್ ಆಗಿದೆ.</p>.<p>ಜಿಲ್ಲಾಡಳಿತ ಶುಕ್ರವಾರ ಹಮ್ಮಿಕೊಂಡಿದ್ದ ಕೋವಿಡ್ ಲಸಿಕೆ ಮಹಾ ಅಭಿಯಾನದ ವೇಳೆ ಈ ನಾಟಕೀಯ ಬೆಳವಣಿಗೆ ನಡೆದಿದೆ. ಲಸಿಕೆ ಹಾಕಿಸಿಕೊಳ್ಳಲು ಒಪ್ಪದ ಮಹಿಳೆ ಗಲಾಟೆ ಮಾಡಿದ್ದಾರೆ.</p>.<p>'ನಾ ಒಲ್ಲೆ ನನ್ನನ್ನು ಬಿಟ್ಟು ಬಿಡಿ' ಎಂದು ರಾದ್ಧಾಂತ ಮಾಡಿದ್ದಾರೆ. ಬಾಯಿ ಬಡಿದುಕೊಂಡು ಚೀರಾಡಿದ ಮಹಿಳೆಯನ್ನು ಮನೆಮಂದಿ ಸೇರಿ ಗಟ್ಟಿಯಾಗಿ ಹಿಡಿದುಕೊಂಡು ಲಸಿಕೆ ಹಾಕಿಸಿದ್ದಾರೆ.</p>.<p>ಲಸಿಕೆ ಹಾಕಲು ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆ, ಗ್ರಾಮ ಪಂಚಾಯ್ತಿ ಸಿಬ್ಬಂದಿ ಹರಸಾಹಸ ಪಟ್ಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>