<p><strong>ಬಾದಾಮಿ</strong>: ಪಟ್ಟಣದಲ್ಲಿ ರಾಜ್ಯ ಹೆದ್ದಾರಿ ರಸ್ತೆಯ ಅಂಚೆ ಇಲಾಖೆಯಿಂದ ಬಸ್ ನಿಲ್ದಾಣದ ವರೆಗೆ ಡಿವೈಡರ್ ಪಕ್ಕದ ಮರಳನ್ನು ಪುರಸಭೆ ಕಾರ್ಮಿಕರು ಸೋಮವಾರ ಸ್ವಚ್ಛತೆ ಕೈಗೊಂಡರು.</p>.<p>ಈಚೆಗೆ ‘ಪ್ರಜಾವಾಣಿ’ ಕುಂದುಕೊರತೆ ವಿಭಾಗದಲ್ಲಿ ರಸ್ತೆಯಲ್ಲಿ ತುಂಬಿದ ಮರಳು ಕುರಿತು ಪ್ರಕಟಿಸಿದ್ದನ್ನು ಸ್ಮರಿಸಬಹುದು.</p>.<p>ವರದಿಗೆ ಸ್ಪಂದಿಸಿದ ಪುರಸಭೆ ಅಧಿಕಾರಿಗಳು ಕಾರ್ಮಿಕರಿಂದ ಸ್ವಚ್ಛಗೊಳಿಸಿದರು. ಬಸ್ ನಿಲ್ದಾಣದಿಂದ ಬಸವೇಶ್ವರ ವೃತ್ತದ ವರೆಗೆ ರಸ್ತೆಯಲ್ಲಿರುವ ಮರಳನ್ನು ಸ್ವಚ್ಛತೆ ಮಾಡಬೇಕು ಎಂದು ನಾಗರಿಕರು ಪುರಸಭೆಗೆ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾದಾಮಿ</strong>: ಪಟ್ಟಣದಲ್ಲಿ ರಾಜ್ಯ ಹೆದ್ದಾರಿ ರಸ್ತೆಯ ಅಂಚೆ ಇಲಾಖೆಯಿಂದ ಬಸ್ ನಿಲ್ದಾಣದ ವರೆಗೆ ಡಿವೈಡರ್ ಪಕ್ಕದ ಮರಳನ್ನು ಪುರಸಭೆ ಕಾರ್ಮಿಕರು ಸೋಮವಾರ ಸ್ವಚ್ಛತೆ ಕೈಗೊಂಡರು.</p>.<p>ಈಚೆಗೆ ‘ಪ್ರಜಾವಾಣಿ’ ಕುಂದುಕೊರತೆ ವಿಭಾಗದಲ್ಲಿ ರಸ್ತೆಯಲ್ಲಿ ತುಂಬಿದ ಮರಳು ಕುರಿತು ಪ್ರಕಟಿಸಿದ್ದನ್ನು ಸ್ಮರಿಸಬಹುದು.</p>.<p>ವರದಿಗೆ ಸ್ಪಂದಿಸಿದ ಪುರಸಭೆ ಅಧಿಕಾರಿಗಳು ಕಾರ್ಮಿಕರಿಂದ ಸ್ವಚ್ಛಗೊಳಿಸಿದರು. ಬಸ್ ನಿಲ್ದಾಣದಿಂದ ಬಸವೇಶ್ವರ ವೃತ್ತದ ವರೆಗೆ ರಸ್ತೆಯಲ್ಲಿರುವ ಮರಳನ್ನು ಸ್ವಚ್ಛತೆ ಮಾಡಬೇಕು ಎಂದು ನಾಗರಿಕರು ಪುರಸಭೆಗೆ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>