ಮುಖಂಡರಾದ ನೀಲೇಶ ದೇಸಾಯಿ, ಪ್ರಸನ್ನಕುಮಾರ ದೇಸಾಯಿ, ಬಾಗಪ್ಪ ಹನಗಂಡಿ, ಸಿದ್ದಪ್ಪ ಪೂಜಾರಿ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು. ಇದಕ್ಕೂ ಮುಂಚೆ ಆಶ್ರಮದಲ್ಲಿ ವಿಶೇಷ ಪೂಜೆಗಳು ನಡೆದವು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಶ್ರೀಗಳ ಭಾವಚಿತ್ರ, ಪಲ್ಲಕ್ಕಿ ಉತ್ಸವ, ಪೂರ್ಣಕುಂಭಮೆರವಣಿಗೆ ವಿವಿಧ ವಾದ್ಯಗಳೊಂದಿಗೆ ನಡೆದವು.