ಇದೇ ವೇಳೆ ಖಾಸಗಿ ಶಿಕ್ಷಕರ ಬಳಗ ವಿಜಯನಗರ ಜಿಲ್ಲಾ ಘಟಕ ಉದ್ಘಾಟಿಸಲಾಯಿತು. ಕಾಂಗ್ರೆಸ್ ಮುಖಂಡ ಮೊಹಮ್ಮದ್ ಇಮಾಮ್ ನಿಯಾಜಿ, ಚಿತ್ತವಾಡ್ಗಿ ಠಾಣೆಯ ಎಸ್ಐ ಸರೋಜಮ್ಮ, ತಾಲ್ಲೂಕು ವೈದ್ಯಾಧಿಕಾರಿ ಡಾ.ಭಾಸ್ಕರ್, ಅಕ್ಷಯ ಪಾತ್ರೆ ಯೋಜನೆಯ ವ್ಯವಸ್ಥಾಪಕ ಶ್ರೀಧರ್, ಖಾಸಗಿ ಶಾಲಾ ಶಿಕ್ಷಕರ ಬಳಗದ ರಾಜ್ಯ ಘಟಕದ ಅಧ್ಯಕ್ಷ ನಾಗೇಶ್, ಕಾರ್ಯದರ್ಶಿ ರಂಜನ್ ಇದ್ದರು.