ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಕಾರಿ ಡಾ.ಎಚ್.ಎಲ್ ಜನಾರ್ದನ್ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಮೋಹನ್ ಕುಮಾರಿ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮಸ್ಥರಿಗೆ ಪೂರೈಕೆ ಆಗುತ್ತಿರುವ ಗ್ರಾಮದ ಹೊರ ವಲಯದಲ್ಲಿ ಹರಿಯುತ್ತಿರುವ ವೇದಾವತಿ ನದಿ ನೀರು ಪರಿಶೀಲಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ವೈದ್ಯರ ತಂಡ ಬೀಡು ಬಿಟ್ಟಿದೆ.