ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಎನ್. ಶಶಿಕುಮಾರ್, ಪಾಲಿಕೆ ಉಪ ಮೇಯರ್ ಬಿ. ಜಾನಕಿ, ಐಜಿಪಿ ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಎಸ್ಪಿ ರಂಜಿತ್ ಕುಮಾರ್ ಬಂಡಾರು, ಎಡಿಸಿ ಮಹಮ್ಮದ್ ಜುಬೇರ್, ಉಪ ವಿಭಾಗಾಧಿಕಾರಿ ಹೇಮಂತ್ ಎನ್., ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಕೆ. ಗ್ರೇಸಿ ಇತರರು ಹಾಜರಿದ್ದರು.