‘ಕಳಪೆ ಊಟ ಸೇರಿದಂತೆ ಏನೇ ಹಾಸ್ಟೆಲ್ ಸಮಸ್ಯೆಗಳಿದ್ದರೂ ಸಮಾಜ ಕಲ್ಯಾಣ ಇಲಾಖೆ ತಾಲ್ಲೂಕು ಅಧಿಕಾರಿ ಇಲ್ಲವೆ ಜಿಲ್ಲಾ ಅಧಿಕಾರಿಗಳನ್ನು ಭೇಟಿಯಾಗಿ. ಸಮಸ್ಯೆ ಬಗೆಹರಿಯದಿದ್ದರೆ ಕಚೇರಿ ವೇಳೆಯಲ್ಲಿ ನನ್ನ ಬಳಿಗೆ ಬನ್ನಿ. ರಾತ್ರಿ ನಿಮಗೆ ಏನಾದರೂ ತೊಂದರೆಯಾದರೆ ಯಾರು ಹೊಣೆ? ನಿಮ್ಮ ತಾಯಿ–ತಂದೆಗೆ ಆಗುವ ನಷ್ಟ ತುಂಬಲು ಸಾಧ್ಯವೇ? ಎಂಬ ಕಿವಿಮಾತು ಹೇಳಿದರು’ ಎಂದೂ ವಿದ್ಯಾರ್ಥಿಗಳು ತಿಳಿಸಿದರು.