ಬಳ್ಳಾರಿ: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 2200 ಪೊಲೀಸ್ ಸಿಬ್ಬಂದಿ, ಅರೆಸೇನಾಪಡೆಯ 3 ಸಾವಿರ ಜನ ಸೈನಿಕರು ಹಾಗೂ 500 ಜನ ಗೃಹರಕ್ಷಕರನ್ನು ಎಲ್ಲ 9 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ನಿಯೋಜಿಸಲಾಗುವುದು ಎಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಚಂದ್ರಗುಪ್ತ ತಿಳಿಸಿದರು.