ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು, ಶಾಸಕರಾದ ಜಿ.ಸೋಮಶೇಖರ ರೆಡ್ಡಿ, ಈ. ತುಕಾರಾಂ, ಜೆ.ಎನ್. ಗಣೇಶ್, ಪಿ.ಟಿ. ಪರಮೇಶ್ವರ ನಾಯ್ಕ, ಬಿಜೆಪಿ ಮುಖಂಡ ಎಚ್.ಆರ್. ಗವಿಯಪ್ಪ, ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ, ಕಾಡಾ ಅಧ್ಯಕ್ಷ ಎಚ್.ಎಂ. ತಿಪ್ಪೇರುದ್ರಸ್ವಾಮಿ, ವಿಜಯನಗರ ರಾಜವಂಶಸ್ಥ ಕೃಷ್ಣದೇವರಾಯ, ಡಿವೈಎಸ್ಪಿ ವಿ. ರಘುಕುಮಾರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಬಸರೆಡ್ಡಿ, ಜಿಲ್ಲಾ ಆರೋಗ್ಯ ಅಧಿಕಾರಿ ಎಚ್.ಎಲ್. ಜನಾರ್ದನ ಸೇರಿದಂತೆ ಹಲವರು ಭೇಟಿ ನೀಡಿ ಅಂತಿಮ ದರ್ಶನ ಪಡೆದು, ಆನಂದ್ ಸಿಂಗ್ ಅವರಿಗೆ ಸಾಂತ್ವನ ಹೇಳಿದರು.