ಕೂಡ್ಲಿಗಿಯ ಬಿಜೆಪಿ ಶಾಸಕರಾಗಿದ್ದ ಎನ್.ವೈ.ಗೋಪಾಲಕೃಷ್ಣ ಅವರಿಗೆ, ವಿಜಯನಗರದ ಮಾಜಿ ಶಾಸಕ ಗವಿಯಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ. ಕಲಘಟಗಿಯಲ್ಲಿ 25 ಸಾವಿರ ಮತಗಳಿಂದ ಸೋತ ಸಂತೋಷ್ ಲಾಡ್ ಗೆ ಟಿಕೆಟ್ ನೀಡಿದ್ದೀರಿ, ನಿನ್ನೆ ಪಕ್ಷ ಬಿಟ್ಟ ಬಿಜೆಪಿಯವರಿಗೆ ಟಿಕೆಟ್ ಕೊಟ್ಟಿದ್ದೀರಿ. ಇದಕ್ಕೆ ಯಾವುದು ಮಾನದಂಡ ಎಂದು ಪ್ರಶ್ನಿಸಿದ್ದಾರೆ.