ಭಾನುವಾರ, 11 ಜನವರಿ 2026
×
ADVERTISEMENT
ADVERTISEMENT

ಬಳ್ಳಾರಿ: ಶಿಷ್ಟಾಚಾರ ಕಟ್ಟುನಿಟ್ಟಿನ ಪಾಲನೆಗೆ ಸೂಚನೆ ನೀಡಿದ ಜಿಲ್ಲಾಡಳಿತ

ಹರಿಶಂಕರ್‌ ಆರ್‌.
Published : 11 ಜನವರಿ 2026, 4:26 IST
Last Updated : 11 ಜನವರಿ 2026, 4:26 IST
ಫಾಲೋ ಮಾಡಿ
Comments
ಜಿಲ್ಲೆಯ ಜನಪ್ರತಿನಿಧಿಗಳ ದೂರು ಆಧರಿಸಿದ ಮುಖ್ಯಕಾರ್ಯದರ್ಶಿಗಳ ಪತ್ರ ಮತ್ತು ಶಿಷ್ಟಾಚಾರಕ್ಕೆ ಸಂಬಂಧಿಸಿದ ಹೊಸ ಮಾರ್ಗಸೂಚಿಗಳ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಇಲಾಖೆಗಳಿಗೆ ಪತ್ರ ಬರೆಯಲಾಗಿದೆ. ಶಿಷ್ಟಾಚಾರ ಪಾಲನೆಯಲ್ಲಿನ ಲೋಪ ಸಹಿಸಲ್ಲ. 
ನಾಗೇಂದ್ರ ಪ್ರಸಾದ್‌ ಕೆ. ಜಿಲ್ಲಾಧಿಕಾರಿ ಬಳ್ಳಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT