ಭಾನುವಾರ, 26 ಅಕ್ಟೋಬರ್ 2025
×
ADVERTISEMENT
ADVERTISEMENT

ಬಳ್ಳಾರಿ: ಭೂಸ್ವಾಧೀನ ವಿಳಂಬ; ಅಧಿಕಾರಿಗಳಿಂದ ಸಮಸ್ಯೆ ಚರ್ಚೆ

ಕೆಎಂಇಆರ್‌ಸಿ ವ್ಯವಸ್ಥಾಪಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಅಧಿಕಾರಿಗಳ ಸಭೆ
Published : 25 ಅಕ್ಟೋಬರ್ 2025, 5:45 IST
Last Updated : 25 ಅಕ್ಟೋಬರ್ 2025, 5:45 IST
ಫಾಲೋ ಮಾಡಿ
Comments
ಕೆಎಂಇಆರ್‌ಸಿಯ ಯೋಜನೆಗಳಿಗೆ ಭೂಸ್ವಾಧೀನವೇ ಸಮಸ್ಯೆಯಾಗಿ ಕಾಡುತ್ತಿದೆ. ಇದನ್ನು ಬಗೆಹರಿಸಿಕೊಳ್ಳುವುದರ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಪರ್ಯಾಯ ಮಾರ್ಗಗಳನ್ನು ಚಿಂತಿಸಲಾಗಿದೆ 
–ಸಂಜಯ ಬಿಜ್ಜೂರು, ಕೆಎಂಇಆರ್‌ಸಿ ಎಂ.ಡಿ.
ಒಣಮೆಣಸಿನಕಾಯಿ ಮಾರುಕಟ್ಟೆ ನಿರ್ಮಾಣಕ್ಕೆ ಎಪಿಎಂಸಿ ವತಿಯಿಂದ ಈ ಹಿಂದೆ ಸಲ್ಲಿಸಲಾಗಿದ್ದ ಡಿಪಿಆರ್‌ ಅನ್ನು ಸೂಕ್ತ ರೀತಿಯಲ್ಲಿ ಪರಿಷ್ಕರಿಸಿ ಕೆಎಂಇಆರ್‌ಸಿಗೆ ಸಲ್ಲಿಸಲಾಗುತ್ತದೆ
–ನಾಗೇಂದ್ರ ಪ್ರಸಾದ್‌ ಕೆ., ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT