<p><strong>ಬಳ್ಳಾರಿ:</strong> ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನ ‘ಭೂ ಒಡೆತನ ಯೋಜನೆ’ ಅಡಿಯಲ್ಲಿ ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು ಖರೀದಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.</p>.<p>ಈ ಯೋಜನೆಯಡಿ ಬಳ್ಳಾರಿ ತಾಲ್ಲೂಕಿನ ರೂಪನಗುಡಿ ಹೋಬಳಿಯ ಕಮ್ಮರಚೇಡು ಗ್ರಾಮದ ಸರ್ವೆ ನಂ. 4/2ರ 7 ಎಕರೆ 58 ಗುಂಟೆ ಜಮೀನನ್ನು ನಿಗಮಕ್ಕೆ ಮಾರಾಟ ಮಾಡಲು ಭೂ ಮಾಲೀಕರು ಪ್ರಸ್ತಾವನೆ ಸಲ್ಲಿಸಿದ್ದಾರೆ.</p>.<p>ಜಮೀನು ಮಾಲೀಕರಾದ ಕೆ.ಹೆಚ್. ಮಹೇಶ್ (ತಂದೆ: ಹನುಮಂತ ರೆಡ್ಡಿ), ವಾರ್ಡ್ ನಂ. 29, ಬಂಡಿಹಟ್ಟಿ, ತಾಯಮ್ಮ ದೇವಸ್ಥಾನ ಹತ್ತಿರ, ಕೌಲ್ ಬಜಾರ್, ಬಳ್ಳಾರಿ ನಿವಾಸಿಯಾಗಿದ್ದಾರೆ.</p>.<p>ಈ ಜಮೀನಿನ ಮಾರಾಟ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಯಾವುದೇ ಕಾನೂನಾತ್ಮಕ ಅಥವಾ ಇತರ ಆಕ್ಷೇಪಣೆಗಳಿದ್ದಲ್ಲಿ ಮೇ 30ರೊಳಗಾಗಿ ಲಿಖಿತ ರೂಪದಲ್ಲಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತ, ನಂ. 37/10, ನಂದಿ ಶಾಲೆ ಹಿಂಭಾಗ, 1ನೇ ತಿರುವು, ನಂದಿ ಕಾಲೋನಿ, ಕಂಟೋನ್ಮೆಂಟ್, ಬಳ್ಳಾರಿ ಇಲ್ಲಿ ಕಚೇರಿ ವೇಳೆಯಲ್ಲಿ ಸಲ್ಲಿಸಬಹುದಾಗಿದೆ.</p>.<p>ಹೆಚ್ಚಿನ ಮಾಹಿತಿಗಾಗಿ ದೂ. 08392-245551 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-25-1396445045</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನ ‘ಭೂ ಒಡೆತನ ಯೋಜನೆ’ ಅಡಿಯಲ್ಲಿ ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು ಖರೀದಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.</p>.<p>ಈ ಯೋಜನೆಯಡಿ ಬಳ್ಳಾರಿ ತಾಲ್ಲೂಕಿನ ರೂಪನಗುಡಿ ಹೋಬಳಿಯ ಕಮ್ಮರಚೇಡು ಗ್ರಾಮದ ಸರ್ವೆ ನಂ. 4/2ರ 7 ಎಕರೆ 58 ಗುಂಟೆ ಜಮೀನನ್ನು ನಿಗಮಕ್ಕೆ ಮಾರಾಟ ಮಾಡಲು ಭೂ ಮಾಲೀಕರು ಪ್ರಸ್ತಾವನೆ ಸಲ್ಲಿಸಿದ್ದಾರೆ.</p>.<p>ಜಮೀನು ಮಾಲೀಕರಾದ ಕೆ.ಹೆಚ್. ಮಹೇಶ್ (ತಂದೆ: ಹನುಮಂತ ರೆಡ್ಡಿ), ವಾರ್ಡ್ ನಂ. 29, ಬಂಡಿಹಟ್ಟಿ, ತಾಯಮ್ಮ ದೇವಸ್ಥಾನ ಹತ್ತಿರ, ಕೌಲ್ ಬಜಾರ್, ಬಳ್ಳಾರಿ ನಿವಾಸಿಯಾಗಿದ್ದಾರೆ.</p>.<p>ಈ ಜಮೀನಿನ ಮಾರಾಟ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಯಾವುದೇ ಕಾನೂನಾತ್ಮಕ ಅಥವಾ ಇತರ ಆಕ್ಷೇಪಣೆಗಳಿದ್ದಲ್ಲಿ ಮೇ 30ರೊಳಗಾಗಿ ಲಿಖಿತ ರೂಪದಲ್ಲಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತ, ನಂ. 37/10, ನಂದಿ ಶಾಲೆ ಹಿಂಭಾಗ, 1ನೇ ತಿರುವು, ನಂದಿ ಕಾಲೋನಿ, ಕಂಟೋನ್ಮೆಂಟ್, ಬಳ್ಳಾರಿ ಇಲ್ಲಿ ಕಚೇರಿ ವೇಳೆಯಲ್ಲಿ ಸಲ್ಲಿಸಬಹುದಾಗಿದೆ.</p>.<p>ಹೆಚ್ಚಿನ ಮಾಹಿತಿಗಾಗಿ ದೂ. 08392-245551 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-25-1396445045</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>