<p>ಬಳ್ಳಾರಿ: ಮಂಗಳವಾರ ನಗರದಾದ್ಯಂತ ಸುರಿದ ಮಳೆಯಿಂದ ಹಾನಿಗೀಡಾಗಿದ್ದ ಪ್ರದೇಶಗಳಿಗೆ ನಗರ ಶಾಸಕ ನಾರಾ ಭರತ್ ರೆಡ್ಡಿಯವರು ಬುಧವಾರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಬಳ್ಳಾರಿಯ ಗಾಂಧಿನಗರ ಮಾರ್ಕೆಟ್, ಪಾರ್ವತಿ ನಗರ, ವಾಲ್ಮೀಕಿ ವೃತ್ತ, ಬಂಡೀಮೋಟ್, 9ನೇ ವಾರ್ಡಿನ ಉರ್ದು ಶಾಲೆ ಬಳಿಯ ಕಾಲುವೆ, 9, 16, 17ನೇ ವಾರ್ಡುಗಳನ್ನು ಸಂಧಿಸುವ ಮುಖ್ಯ ಕಾಲುವೆಯನ್ನು ಪರಿಶೀಲನೆ ನಡೆಸಲಾಯಿತು.</p>.<p>ಈ ಸಂದರ್ಭ ಪಾಲಿಕೆಯ ಸದಸ್ಯರಾದ ರಾಮಾಂಜನೇಯ, ಜಬ್ಬಾರ್, ಕಾಂಗ್ರೆಸ್ ಮುಖಂಡರಾದ ಹೊನ್ನಪ್ಪ, ಹಗರಿ ಗೋವಿಂದ, ರಸೂಲ್, ರಾಮು, ಪ್ರದೀಪ್, ಅಧಿಕಾರಿಗಳಾದ ಮಲ್ಲನಗೌಡ, ಗೋವರ್ಧನ್, ಮಹೇಶ್, ಶ್ರೀನಿವಾಸ್, ವೀರೇಶ್, ಶ್ರೀನಾಥ್, ಮುನಾಫ್ ಪಟೇಲ್, ಕಿರಣ್ ಮತ್ತಿತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-25-1758144514</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ಮಂಗಳವಾರ ನಗರದಾದ್ಯಂತ ಸುರಿದ ಮಳೆಯಿಂದ ಹಾನಿಗೀಡಾಗಿದ್ದ ಪ್ರದೇಶಗಳಿಗೆ ನಗರ ಶಾಸಕ ನಾರಾ ಭರತ್ ರೆಡ್ಡಿಯವರು ಬುಧವಾರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಬಳ್ಳಾರಿಯ ಗಾಂಧಿನಗರ ಮಾರ್ಕೆಟ್, ಪಾರ್ವತಿ ನಗರ, ವಾಲ್ಮೀಕಿ ವೃತ್ತ, ಬಂಡೀಮೋಟ್, 9ನೇ ವಾರ್ಡಿನ ಉರ್ದು ಶಾಲೆ ಬಳಿಯ ಕಾಲುವೆ, 9, 16, 17ನೇ ವಾರ್ಡುಗಳನ್ನು ಸಂಧಿಸುವ ಮುಖ್ಯ ಕಾಲುವೆಯನ್ನು ಪರಿಶೀಲನೆ ನಡೆಸಲಾಯಿತು.</p>.<p>ಈ ಸಂದರ್ಭ ಪಾಲಿಕೆಯ ಸದಸ್ಯರಾದ ರಾಮಾಂಜನೇಯ, ಜಬ್ಬಾರ್, ಕಾಂಗ್ರೆಸ್ ಮುಖಂಡರಾದ ಹೊನ್ನಪ್ಪ, ಹಗರಿ ಗೋವಿಂದ, ರಸೂಲ್, ರಾಮು, ಪ್ರದೀಪ್, ಅಧಿಕಾರಿಗಳಾದ ಮಲ್ಲನಗೌಡ, ಗೋವರ್ಧನ್, ಮಹೇಶ್, ಶ್ರೀನಿವಾಸ್, ವೀರೇಶ್, ಶ್ರೀನಾಥ್, ಮುನಾಫ್ ಪಟೇಲ್, ಕಿರಣ್ ಮತ್ತಿತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-25-1758144514</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>