<p><strong>ಸಿರುಗುಪ್ಪ</strong>: ಧರ್ಮಸ್ಥಳ ಸಂಘದಿಂದ ಮಾಡಿದ ವಿಮೆಯಿಂದಾಗಿ ಆಪತ್ಕಾಲದಲ್ಲಿ ಸದಸ್ಯರ ಕುಟುಂಬಕ್ಕೆ ನೆರವಾಗಿದೆ ಎಂದು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ರೋಹಿತಾಕ್ಷ ಹೇಳಿದರು.</p>.<p>ನಗರದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸೋಮವಾರ ನಡೆದ ಜಾಫರ್ ಸಾಧಿಕ್ ಸಂಘದ ಪಾಲುದಾರ ಸದಸ್ಯರಾದ ಶಂಶಾದ್ ಬೇಗಂ ಫಲಾನುಭವಿಗೆ ಪ್ರಗತಿ ರಕ್ಷಾ ಕಾರ್ಯಕ್ರಮದಡಿ ₹3 ಲಕ್ಷ ಹಾಗೂ ವಿಮಾ ಕಂಪನಿಯಂದ ₹2 ಲಕ್ಷ ಒಟ್ಟು ₹5 ಲಕ್ಷ ಮೊತ್ತದ ವಿಮಾ ಮಂಜೂರಾತಿ ಪ್ರತಿಯನ್ನು ನೀಡಿ ಮಾತನಾಡಿದರು.<br><br> ತಾಲ್ಲೂಕು ಯೋಜನಾಧಿಕಾರಿ ಸುಧೀರ್ ಹಂಗಳೂರು, ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರ ಕಿರಣ್ ಜೈನ್, ನಗರಸಭೆ ಸದಸ್ಯ ಮಿರ ಹುಸೇನ್ , ಕೃಷಿ ಮೇಲ್ವಿಚಾರಕ ವೀರೇಶ, ವಲಯದ ಮೇಲ್ವಿಚಾರಕ ಚಂದ್ರಕಲಾ, ಸೇವಾಪ್ರತಿನಿಧಿ ಶಾಕೀರಾ, ಶಾಹೀದಾ ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರುಗುಪ್ಪ</strong>: ಧರ್ಮಸ್ಥಳ ಸಂಘದಿಂದ ಮಾಡಿದ ವಿಮೆಯಿಂದಾಗಿ ಆಪತ್ಕಾಲದಲ್ಲಿ ಸದಸ್ಯರ ಕುಟುಂಬಕ್ಕೆ ನೆರವಾಗಿದೆ ಎಂದು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ರೋಹಿತಾಕ್ಷ ಹೇಳಿದರು.</p>.<p>ನಗರದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸೋಮವಾರ ನಡೆದ ಜಾಫರ್ ಸಾಧಿಕ್ ಸಂಘದ ಪಾಲುದಾರ ಸದಸ್ಯರಾದ ಶಂಶಾದ್ ಬೇಗಂ ಫಲಾನುಭವಿಗೆ ಪ್ರಗತಿ ರಕ್ಷಾ ಕಾರ್ಯಕ್ರಮದಡಿ ₹3 ಲಕ್ಷ ಹಾಗೂ ವಿಮಾ ಕಂಪನಿಯಂದ ₹2 ಲಕ್ಷ ಒಟ್ಟು ₹5 ಲಕ್ಷ ಮೊತ್ತದ ವಿಮಾ ಮಂಜೂರಾತಿ ಪ್ರತಿಯನ್ನು ನೀಡಿ ಮಾತನಾಡಿದರು.<br><br> ತಾಲ್ಲೂಕು ಯೋಜನಾಧಿಕಾರಿ ಸುಧೀರ್ ಹಂಗಳೂರು, ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರ ಕಿರಣ್ ಜೈನ್, ನಗರಸಭೆ ಸದಸ್ಯ ಮಿರ ಹುಸೇನ್ , ಕೃಷಿ ಮೇಲ್ವಿಚಾರಕ ವೀರೇಶ, ವಲಯದ ಮೇಲ್ವಿಚಾರಕ ಚಂದ್ರಕಲಾ, ಸೇವಾಪ್ರತಿನಿಧಿ ಶಾಕೀರಾ, ಶಾಹೀದಾ ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>