<p>ಕಂಪ್ಲಿ: ‘ಸರ್ವರೂ ಆಚಾರ, ವಿಚಾರ, ಪರಂಪರೆಯನ್ನು ತಿಳಿದುಕೊಂಡು ಸದಾಚಾರಿಗಳಾಗಿ ಸಮಾಜದಲ್ಲಿ ಬಾಳಬೇಕು’ ಎಂದು ಇಲ್ಲಿನ ಶ್ರೀಮನ್ನಾರಾಯಣಾಶ್ರಮದ ಪರಮಹಂಸ ನಾರಾಯಣ ವಿದ್ಯಾಭಾರತಿ ಶ್ರೀ ತಿಳಿಸಿದರು.</p>.<p>ಪಟ್ಟಣದ ಸೋಮವಂಶ ಆರ್ಯಕ್ಷತ್ರಿಯ (ಚಿತ್ರಗಾರ) ಸಮಾಜದವರು ಭಾನುವಾರ ಆಯೋಜಿಸಿದ್ದ ಶ್ರೀ ನಿಮಿಷಾಂಬದೇವಿಯ 40ನೇ ಜಯಂತ್ಯುತ್ಸವದ ಧರ್ಮಸಭೆಯಲ್ಲಿ ಮಾತನಾಡಿ, ಸನಾತನ ಧರ್ಮದ ರಕ್ಷಣೆಯಾದರೆ ನಮ್ಮೆಲ್ಲರ ರಕ್ಷಣೆಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.</p>.<p>ಅಧ್ಯಕ್ಷತೆ ವಹಿಸಿದ್ದ ಸಮಾಜದ ಅಧ್ಯಕ್ಷ ಷಣ್ಮುಖಪ್ಪ ಚಿತ್ರಗಾರ್ ಮಾತನಾಡಿದರು. ಚಿತ್ರಗಾರ ಸಮಾಜದ ಮುಖಂಡ ಪ್ರಶಾಂತ್ ಚಿತ್ರಗಾರ್, ಹನುಮಂತಪ್ಪ ಚಿತ್ರಗಾರ, ಗಣ್ಯವರ್ತಕ ಡಿ. ಶ್ರೀಧರಶ್ರೇಷ್ಠಿ, ಚಿಕ್ಕೇನಕೊಪ್ಪ ಚನ್ನವೀರ ಶರಣರ ಬಳಗದ ಕಾರ್ಯದರ್ಶಿ ವೈದ್ಯರಾದ ಜಂಬುನಾಥಗೌಡ, ಚಿತ್ರಗಾರ ಸಮಾಜದ ಪದಾಧಿಕಾರಿಗಳು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-25-326408683</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಂಪ್ಲಿ: ‘ಸರ್ವರೂ ಆಚಾರ, ವಿಚಾರ, ಪರಂಪರೆಯನ್ನು ತಿಳಿದುಕೊಂಡು ಸದಾಚಾರಿಗಳಾಗಿ ಸಮಾಜದಲ್ಲಿ ಬಾಳಬೇಕು’ ಎಂದು ಇಲ್ಲಿನ ಶ್ರೀಮನ್ನಾರಾಯಣಾಶ್ರಮದ ಪರಮಹಂಸ ನಾರಾಯಣ ವಿದ್ಯಾಭಾರತಿ ಶ್ರೀ ತಿಳಿಸಿದರು.</p>.<p>ಪಟ್ಟಣದ ಸೋಮವಂಶ ಆರ್ಯಕ್ಷತ್ರಿಯ (ಚಿತ್ರಗಾರ) ಸಮಾಜದವರು ಭಾನುವಾರ ಆಯೋಜಿಸಿದ್ದ ಶ್ರೀ ನಿಮಿಷಾಂಬದೇವಿಯ 40ನೇ ಜಯಂತ್ಯುತ್ಸವದ ಧರ್ಮಸಭೆಯಲ್ಲಿ ಮಾತನಾಡಿ, ಸನಾತನ ಧರ್ಮದ ರಕ್ಷಣೆಯಾದರೆ ನಮ್ಮೆಲ್ಲರ ರಕ್ಷಣೆಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.</p>.<p>ಅಧ್ಯಕ್ಷತೆ ವಹಿಸಿದ್ದ ಸಮಾಜದ ಅಧ್ಯಕ್ಷ ಷಣ್ಮುಖಪ್ಪ ಚಿತ್ರಗಾರ್ ಮಾತನಾಡಿದರು. ಚಿತ್ರಗಾರ ಸಮಾಜದ ಮುಖಂಡ ಪ್ರಶಾಂತ್ ಚಿತ್ರಗಾರ್, ಹನುಮಂತಪ್ಪ ಚಿತ್ರಗಾರ, ಗಣ್ಯವರ್ತಕ ಡಿ. ಶ್ರೀಧರಶ್ರೇಷ್ಠಿ, ಚಿಕ್ಕೇನಕೊಪ್ಪ ಚನ್ನವೀರ ಶರಣರ ಬಳಗದ ಕಾರ್ಯದರ್ಶಿ ವೈದ್ಯರಾದ ಜಂಬುನಾಥಗೌಡ, ಚಿತ್ರಗಾರ ಸಮಾಜದ ಪದಾಧಿಕಾರಿಗಳು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-25-326408683</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>