<p><strong>ಸಂಡೂರು</strong>: ತಾಲ್ಲೂಕಿನ ಉತ್ತರ ಮತ್ತು ದಕ್ಷಿಣ ವಲಯಗಳ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಶ್ರೀಗಂಧವನ್ನು ಅಕ್ರಮ ಸಾಗಣೆ, ಮಾರಾಟಕ್ಕೆ ಸಂಬಂಧಿಸಿ ಅರಣ್ಯ ಇಲಾಖೆಯ ಅಧಿಕಾರಿಗಳು ₹ 15 ಲಕ್ಷ ಮೌಲ್ಯದ 2.89 ಕ್ವಿಂಟಲ್ ತೂಕದ ಶ್ರೀಗಂಧವನ್ನು ವಶಕ್ಕೆ ಪಡೆದಿದ್ದಾರೆ. </p>.<p>ಸುಶೀಲನಗರ ಗ್ರಾಮದ ಲೋಕೇಶ್ ನಾಯ್ಕ್ ಮತ್ತು ಕಿರಣ್ ಕುಮಾರ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಬಂಧಿತರು ಆಂಧ್ರಪ್ರದೇಶದ ಸತ್ಯ ಸಾಯಿ ಜಿಲ್ಲೆಯ ರೋಲ್ಲ ಗ್ರಾಮದಲ್ಲಿರುವ ಖಾಸಗಿ ಸುಗಂಧದ ಕೈಗಾರಿಕೆಗೆ ಅಕ್ರಮವಾಗಿ ಶ್ರೀಗಂಧ ಸಾಗಿಸುತ್ತಿದ್ದರು. ಆಂಧ್ರಪ್ರದೇಶದ ಅರಣ್ಯ, ಕಂದಾಯ ಮತ್ತು ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಕಾರ್ಯಾಚರಣೆ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.</p>
<p><strong>ಸಂಡೂರು</strong>: ತಾಲ್ಲೂಕಿನ ಉತ್ತರ ಮತ್ತು ದಕ್ಷಿಣ ವಲಯಗಳ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಶ್ರೀಗಂಧವನ್ನು ಅಕ್ರಮ ಸಾಗಣೆ, ಮಾರಾಟಕ್ಕೆ ಸಂಬಂಧಿಸಿ ಅರಣ್ಯ ಇಲಾಖೆಯ ಅಧಿಕಾರಿಗಳು ₹ 15 ಲಕ್ಷ ಮೌಲ್ಯದ 2.89 ಕ್ವಿಂಟಲ್ ತೂಕದ ಶ್ರೀಗಂಧವನ್ನು ವಶಕ್ಕೆ ಪಡೆದಿದ್ದಾರೆ. </p>.<p>ಸುಶೀಲನಗರ ಗ್ರಾಮದ ಲೋಕೇಶ್ ನಾಯ್ಕ್ ಮತ್ತು ಕಿರಣ್ ಕುಮಾರ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಬಂಧಿತರು ಆಂಧ್ರಪ್ರದೇಶದ ಸತ್ಯ ಸಾಯಿ ಜಿಲ್ಲೆಯ ರೋಲ್ಲ ಗ್ರಾಮದಲ್ಲಿರುವ ಖಾಸಗಿ ಸುಗಂಧದ ಕೈಗಾರಿಕೆಗೆ ಅಕ್ರಮವಾಗಿ ಶ್ರೀಗಂಧ ಸಾಗಿಸುತ್ತಿದ್ದರು. ಆಂಧ್ರಪ್ರದೇಶದ ಅರಣ್ಯ, ಕಂದಾಯ ಮತ್ತು ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಕಾರ್ಯಾಚರಣೆ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.</p>